ಮಹಾ ಕ್ಯಾಬಿನೆಟ್: ದೇವೇಂದ್ರ ಫಡ್ನವೀಸ್ ಗೆ ಗೃಹ ಮತ್ತು ಹಣಕಾಸು ಖಾತೆ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣವಚನ ಸ್ವೀಕರಿಸಿದ ಏಳು ವಾರಗಳ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಗೃಹ ಮತ್ತು ಹಣಕಾಸು ಖಾತೆಗಳನ್ನು ಪಡೆದಿದ್ದಾರೆ.

ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶ್ರೀ ಶಿಂಧೆ ಅವರು ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ.ಫಡ್ನವಿಸ್ ಅವರು ಹಣಕಾಸು ಮತ್ತು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ ಮತ್ತು ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: Bigg Boss Kannada OTT : ಕಾಂಟ್ರವರ್ಷಿಯಲ್‌ ಲೇಡಿ ಸೋನು ಗೌಡ ಎಲಿಮಿನೇಟ್‌ ಆದ್ರಾ..? ಇಲ್ವಾ..?

ಬಿಜೆಪಿ ಸಚಿವ ಸುಧೀರ್ ಮುಂಗಂತಿವಾರ್ ಅವರನ್ನು ಅರಣ್ಯ ಸಚಿವರನ್ನಾಗಿ ಮಾಡಲಾಗಿದೆ.ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಉನ್ನತ ಮತ್ತು ತಾಂತ್ರಿಕ ಶಿಕ್ಷಣದ ನೂತನ ಸಚಿವರಾಗಿದ್ದು, ಸಂಸದೀಯ ವ್ಯವಹಾರಗಳನ್ನೂ ಅವರು ನೋಡಿಕೊಳ್ಳಲಿದ್ದಾರೆ.ಏಕನಾಥ್ ಶಿಂಧೆ ಪಾಳಯದಿಂದ ದೀಪಕ್ ಕೇಸರ್ಕರ್ ಅವರು ಶಾಲಾ ಶಿಕ್ಷಣ ಸಚಿವರಾಗಿದ್ದರೆ, ಅಬ್ದುಲ್ ಸತ್ತಾರ್ ಅವರಿಗೆ ಕೃಷಿ ಖಾತೆ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Section: 
English Title: 
Devendra Fadnavis Gets Home, Finance in Maharashtra cabinet
News Source: 
Home Title: 

ಮಹಾ ಕ್ಯಾಬಿನೆಟ್: ದೇವೇಂದ್ರ ಫಡ್ನವೀಸ್ ಗೆ ಗೃಹ ಮತ್ತು ಹಣಕಾಸು ಖಾತೆ

ಮಹಾ ಕ್ಯಾಬಿನೆಟ್: ದೇವೇಂದ್ರ ಫಡ್ನವೀಸ್ ಗೆ ಗೃಹ ಮತ್ತು ಹಣಕಾಸು ಖಾತೆ
Caption: 
file photo
Yes
Is Blog?: 
No
Facebook Instant Article: 
Yes
Highlights: 

ಫಡ್ನವಿಸ್ ಅವರು ಹಣಕಾಸು ಮತ್ತು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ ಮತ್ತು ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ

Mobile Title: 
ಮಹಾ ಕ್ಯಾಬಿನೆಟ್: ದೇವೇಂದ್ರ ಫಡ್ನವೀಸ್ ಗೆ ಗೃಹ ಮತ್ತು ಹಣಕಾಸು ಖಾತೆ
Zee Kannada News Desk
Publish Later: 
No
Publish At: 
Sunday, August 14, 2022 - 17:15
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
2
Is Breaking News: 
No