ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮಿಳುನಾಡಿನ ಚೆನ್ನೈನ ಮೈಲಾಪುರ್ ಪ್ರದೇಶದಲ್ಲಿ ಬೀದಿ ವ್ಯಾಪಾರಿಗಳಿಂದ ತರಕಾರಿ ಖರೀದಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ಕೆಲವು ಮಾರಾಟಗಾರರೊಂದಿಗೆ ಸಂವಾದ ನಡೆಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುಂಬೈ ಬಂದರಿನಲ್ಲಿ ಹಣ್ಣಿನ ಕಂಟೈನರ್ ನಿಂದ ₹ 502 ಕೋಟಿ ಮೌಲ್ಯದ ಕೊಕೇನ್ ವಶ


ವಿಡಿಯೋದಲ್ಲಿ ಅವರು ಕೆಲವು ಸಿಹಿ ಗೆಣಸುಗಳನ್ನು ಆಯ್ದುಕೊಳ್ಳುತ್ತಿರುವುದನ್ನು ಕಾಣಬಹುದು. ಅದರ ಜೊತೆಗೆ ಕೆಲವು ಹಾಗಲಕಾಯಿಯನ್ನೂ ಆಸಕ್ತಿಯಿಂದ ನೋಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಎಲ್ಲಾ ಬೆಳವಣಿಗೆಗೆ ಮುನ್ನ ನಗರದಲ್ಲಿ ವಿಶೇಷಚೇತನ ಮಕ್ಕಳ ಕೇಂದ್ರವನ್ನು ಅವರು ಉದ್ಘಾಟಿಸಿದರು.


ಈ ಮೂವರು ಜಗತ್ತಿನ ಯಾವ ಮೂಲೆಗೆ ಬೇಕಾದರೂ Passport ಇಲ್ಲದೆ ಹೋಗಬಹುದು! ಯಾರವರು?


ಆಹಾರ ಮತ್ತು ತರಕಾರಿ ಬೆಲೆಗಳ ಆವೇಗವು ಮತ್ತಷ್ಟು ಏರಿದರೆ ಅದು ಹೆಚ್ಚಾಗುವ ಅಪಾಯವಿದೆ ಎಂದು ಬಹುರಾಷ್ಟ್ರೀಯ ಹಣಕಾಸು ಸಂಸ್ಥೆ ಡಾಯ್ಚ ಬ್ಯಾಂಕ್‌ನ ವರದಿ ಹೇಳಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ