`ಜನತಾ ಕರ್ಫ್ಯೂ`ಗೆ ಚಿದಂಬರಂ ಮೆಚ್ಚುಗೆ
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಜನತಾ ಕರ್ಫ್ಯೂ (Janata curfew) ಕಲ್ಪನೆಗೆ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ (P Chidambaram) ಬೆಂಬಲ ನೀಡಿದ್ದಾರೆ.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಜನತಾ ಕರ್ಫ್ಯೂ (Janata curfew) ಕಲ್ಪನೆಗೆ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ (P Chidambaram) ಮೆಚ್ಚುಗೆ ವ್ಯಕ್ತಪಡಿಸಿದ್ದು, ಲಾಕ್ಡೌನ್ ಘೋಷಿಸಿದ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳನ್ನು ಶ್ಲಾಘಿಸಿದ್ದಾರೆ.
ಕರೋನವೈರಸ್ (Coronavirus) ಅಂದರೆ COVID 19 ಪರಿಣಾಮಗಳನ್ನು ಎದುರಿಸಲು ಕೇಂದ್ರ ಸರ್ಕಾರ ಆರ್ಥಿಕ ಕ್ರಮಗಳನ್ನು ಘೋಷಿಸುವುದನ್ನು ನಾವು ಈಗ ಎದುರು ನೋಡುತ್ತೇವೆ' ಎಂದು ಚಿದಂಬರಂ ತಿಳಿಸಿದ್ದಾರೆ.
Janata curfew)ಗೆ ಬೆಂಬಲ ನೀಡುವುದಾಗಿ ಟ್ವೀಟ್ ಮಾಡಿದ್ದರು.