Daily GK Quiz: ಪಟ್ಟದಕಲ್ಲು ಮತ್ತು ಐಹೊಳೆ ದೇವಾಲಯಗಳನ್ನು ನಿರ್ಮಿಸಿದವರು ಯಾರು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Oct 14, 2024, 09:30 PM IST
  • ಕರ್ನಾಟಕ ರಾಜ್ಯದ ಮೊದಲ ಮುಖ್ಯಮಂತ್ರಿ ಯಾರು?
  • ಕರ್ನಾಟಕ ರಾಜ್ಯದಲ್ಲಿ ಪೂರ್ವಕ್ಕೆ ಹರಿಯುವ ನದಿ ಯಾವುದು?
  • ಕರ್ನಾಟಕ ರಾಜ್ಯದ ಸಿಲ್ಕ್ ಟೌನ್ ಎಂದು ಕರೆಯಲ್ಪಡುವ ಜಿಲ್ಲೆ ಯಾವುದು?
Daily GK Quiz: ಪಟ್ಟದಕಲ್ಲು ಮತ್ತು ಐಹೊಳೆ ದೇವಾಲಯಗಳನ್ನು ನಿರ್ಮಿಸಿದವರು ಯಾರು? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: "ಕರ್ನಾಟಕ ಸಂಗೀತದ ಪಿತಾಮಹ" ಎಂದು ಯಾರನ್ನು ಕರೆಯುತ್ತಾರೆ?  

ಉತ್ತರ: ಪುರಂದರ ದಾಸ

ಪ್ರಶ್ನೆ 2: ಕರ್ನಾಟಕ ರಾಜ್ಯದ ಮೊದಲ ಮುಖ್ಯಮಂತ್ರಿ ಯಾರು?

ಉತ್ತರ: ಕೆ.ಚೆಂಗಲರಾಯ ರೆಡ್ಡಿ

ಪ್ರಶ್ನೆ 3: ಕನ್ನಡದ ಮೊದಲ ವಾಕಿ ಸಿನಿಮಾ ಯಾವುದು?

ಉತ್ತರ: ಸತಿ ಸುಲೋಚನ

ಪ್ರಶ್ನೆ 4: ವಿಜಯನಗರ ಸಾಮ್ರಾಜ್ಯದ ಸ್ಥಾಪಕ ಎಂದು ಕರೆಯಲ್ಪಡುವವರು ಯಾರು?

ಉತ್ತರ: ಹರಿಹರ I

ಪ್ರಶ್ನೆ 5: ಕರ್ನಾಟಕ ರಾಜ್ಯದಲ್ಲಿ ಪೂರ್ವಕ್ಕೆ ಹರಿಯುವ ನದಿ ಯಾವುದು?

ಉತ್ತರ: ತುಂಗಾ ನದಿ

ಇದನ್ನೂ ಓದಿ: 140 ಪ್ರಯಾಣಿಕರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ.. 1 ಗಂಟೆಗೂ ಹೆಚ್ಚು ಕಾಲ ಗಾಳಿಯಲ್ಲಿಯೇ ಸುತ್ತಾಟ.. ಕೊನೆಗೆ ಏನಾಯ್ತು..?

ಪ್ರಶ್ನೆ 6: ಕನ್ನಡ ಸಾಹಿತ್ಯ ಪರಿಷತ್ ಅನ್ನು ಯಾವ ವರ್ಷದಲ್ಲಿ ಸ್ಥಾಪಿಸಲಾಯಿತು?

ಉತ್ತರ: 1915

ಪ್ರಶ್ನೆ 7: ಕರ್ನಾಟಕ ರಾಜ್ಯದ ಸಿಲ್ಕ್ ಟೌನ್ ಎಂದು ಕರೆಯಲ್ಪಡುವ ಜಿಲ್ಲೆ ಯಾವುದು?

ಉತ್ತರ: ರಾಮನಗರ

ಪ್ರಶ್ನೆ 8: ಕನ್ನಡ ಭಾಷೆಗೆ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ಯಾರು?

ಉತ್ತರ: ಕುವೆಂಪು

ಪ್ರಶ್ನೆ 9: ಪಟ್ಟದಕಲ್ಲು ಮತ್ತು ಐಹೊಳೆ ದೇವಾಲಯಗಳನ್ನು ನಿರ್ಮಿಸಿದವರು ಯಾರು?

ಉತ್ತರ: ಚಾಲುಕ್ಯರು‌

ಪ್ರಶ್ನೆ 10: ಚಿತ್ರದುರ್ಗದಲ್ಲಿನ “ಬ್ರಹ್ಮಗಿರಿ” ಶಾಸನವು ಯಾವ ಚಕ್ರವರ್ತಿಗೆ ಸೇರಿದೆ?

ಉತ್ತರ: ಸಾಮ್ರಾಟ್ ಅಶೋಕ

ಇದನ್ನೂ ಓದಿ: Daily GK Quiz: ಭಾರತದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ರಾಜ್ಯ ಯಾವುದು?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News