Daily GK Quiz: ಮೌರ್ಯ ಸಾಮ್ರಾಜ್ಯವನ್ನು ಸ್ಥಾಪಿಸಿದವರು ಯಾರು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Jun 26, 2024, 05:25 PM IST
  • ನಳಂದಾ ವಿಶ್ವವಿದ್ಯಾಲಯವನ್ನು ಯಾರು ನಾಶಪಡಿಸಿದರು?
  • ಶಹೀದ್ ಭಗತ್ ಸಿಂಗ್ ನನ್ನು ಯಾವಾಗ ಗಲ್ಲಿಗೇರಿಸಲಾಯಿತು?
  • ಚೌರಿ ಚೌರಾ ಗ್ರಾಮವು ಭಾರತದ ಯಾವ ರಾಜ್ಯದಲ್ಲಿದೆ?
Daily GK Quiz: ಮೌರ್ಯ ಸಾಮ್ರಾಜ್ಯವನ್ನು ಸ್ಥಾಪಿಸಿದವರು ಯಾರು?  title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಚೌರಿ ಚೌರಾ ಗ್ರಾಮವು ಭಾರತದ ಯಾವ ರಾಜ್ಯದಲ್ಲಿದೆ?

ಉತ್ತರ: ಉತ್ತರ ಪ್ರದೇಶ

ಪ್ರಶ್ನೆ 2: ಸೋಂಕಿನ ವಿರುದ್ಧ ಹೋರಾಡುವ ರಕ್ತದ ಘಟಕವನ್ನು ಹೆಸರಿಸಿ

ಉತ್ತರ: ಬಿಳಿ ರಕ್ತ ಕಣಗಳು (WBC)

ಪ್ರಶ್ನೆ 3: ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ (UNEP) ಪ್ರಧಾನ ಕಛೇರಿ ಎಲ್ಲಿದೆ?

ಉತ್ತರ: ನೈರೋಬಿ, ಕೀನ್ಯಾ

ಪ್ರಶ್ನೆ 4: ಹೆಮಿಸ್ ರಾಷ್ಟ್ರೀಯ ಉದ್ಯಾನವನ ಎಲ್ಲಿದೆ?

ಉತ್ತರ: ಜಮ್ಮು ಮತ್ತು ಕಾಶ್ಮೀರ 

ಪ್ರಶ್ನೆ 5: ಶಹೀದ್ ಭಗತ್ ಸಿಂಗ್ ನನ್ನು ಯಾವಾಗ ಗಲ್ಲಿಗೇರಿಸಲಾಯಿತು?

ಉತ್ತರ: 23 ಮಾರ್ಚ್ 1931

ಇದನ್ನೂ ಓದಿಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತ: 19 ರೈಲುಗಳ ಸಂಚಾರ ರದ್ದು

ಪ್ರಶ್ನೆ 6: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮೊದಲ ಇಂಗ್ಲಿಷ್ ಅಧ್ಯಕ್ಷ ಯಾರು..?  

ಉತ್ತರ: ಜಾರ್ಜ್ ಯೂಲ್ 

ಪ್ರಶ್ನೆ 7: ಮೌರ್ಯ ಸಾಮ್ರಾಜ್ಯವನ್ನು ಸ್ಥಾಪಿಸಿದವರು ಯಾರು?

ಉತ್ತರ: ಚಂದ್ರಗುಪ್ತ ಮೌರ್ಯ

ಪ್ರಶ್ನೆ 8: ನಳಂದಾ ವಿಶ್ವವಿದ್ಯಾಲಯವನ್ನು ಯಾರು ನಾಶಪಡಿಸಿದರು?

ಉತ್ತರ: ಭಕ್ತಿಯಾರ್ ಖಿಲ್ಜಿ (1193)  

ಪ್ರಶ್ನೆ 9: ಅರುಂಧತಿ ರಾಯ್ ಯಾವ ವರ್ಷದಲ್ಲಿ ಬೂಕರ್ ಪ್ರಶಸ್ತಿಯನ್ನು ಗೆದ್ದರು?

ಉತ್ತರ: 1997ರಲ್ಲಿ (ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್)

ಪ್ರಶ್ನೆ 10: ವಿದ್ಯುತ್ ಬಲ್ಬ್‌ನಲ್ಲಿ ಯಾವ ಅನಿಲ ತುಂಬಿರುತ್ತದೆ?

ಉತ್ತರ: ನೈಟ್ರೋಜನ್ ಅನಿಲ

ಇದನ್ನೂ ಓದಿ: ಅಸ್ಸಾಂನಲ್ಲಿ ರಣಭೀಕರ ಮಳೆ: ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ! ಗುವಾಹಟಿ ರಸ್ತೆಗಳು ಜಲಾವೃತ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News