Special trains to Pandharpur: ನೈಋತ್ಯ ರೈಲ್ವೆಯಿಂದ ಪಂಢರಪುರದ ವಿಠ್ಠಲನ ದರ್ಶನ ಮಾಡುವ ಭಕ್ತರಿಗೆ ಗುಡ್‌ ನ್ಯೂಸ್‌ ನೀಡಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ.


COMMERCIAL BREAK
SCROLL TO CONTINUE READING

ಇಂದು ಅಂದರೆ ಜುಲೈ 1, 3, 6ರಂದು ರಾತ್ರಿ 10 ಗಂಟೆಗೆ ಬೆಂಗಳೂರಿನಿಂದ ಹೊರಡುವ ಈ ವಿಶೇಷ ರೈಲು ಮರುದಿನ ಸಂಜೆ 6.20ಕ್ಕೆ ಪಂಢರಾಪುರವನ್ನು ತಲುಪಲಿದೆ.


ಇದನ್ನೂ ಓದಿ: ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ಪಾಸಿಟಿವ್


ಇದೇ ರೈಲು ಜುಲೈ 2, 4 7ರಂದು ಪಂಢರಾಪುರದಿಂದ ರಾತ್ರಿ 8 ಗಂಟೆಗೆ ಹೊರಟು ಮರುದಿನ ಮಧ್ಯಾಹ್ನ 12:30ಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ತಲುಪಲಿದೆ. 


ಭಕ್ತರ ಹಿತದೃಷ್ಟಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಪಂಢರಾಪುರ ನಿಲ್ದಾಣಗಳ ನಡುವೆ ಈ ವಿಶೇಷ ಎಕ್ಸ್‌ಪ್ರೆಸ್‌ ರೈಲಿನ ಸಂಚಾರವನ್ನು ಆರಂಭಿಸಲಾಗುತ್ತಿದೆ.


ಇದನ್ನೂ ಓದಿ: Daily GK Quiz: ʼಜೈ ಜವಾನ್ ಜೈ ಕಿಸಾನ್ʼ ಎಂಬ ಘೋಷಣೆ ಕೂಗಿದವರು ಯಾರು?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.