Ahmedabad Rath Yatra : ಜಗನ್ನಾಥ ರಥಯಾತ್ರೆ ವೇಳೆ ಅವಾಂತರ.. ಭಕ್ತರ ಮೇಲೆ ಆನೆ ದಾಳಿ..!

Ahmedabad Rath Yatra Elephant Incident : ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ಒಂದು ಅಹಿತಕರ ಘಟನೆ ನಡೆದಿದೆ. ಯಾತ್ರೆಯಲ್ಲಿ ಭಾಗವಹಿಸಿದ್ದ ಆನೆಯೊಂದು ಇದ್ದಕ್ಕಿದ್ದಂತೆ ಭಕ್ತರ ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಸ್ಥಳದಲ್ಲಿ ಕಾಲ್ತುಳಿತಕ್ಕೆ ಉಂಟಾಯಿತು. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  

 Ahmedabad Rath Yatra : ಜಗನ್ನಾಥ ರಥಯಾತ್ರೆ ವೇಳೆ ಅವಾಂತರ.. ಭಕ್ತರ ಮೇಲೆ ಆನೆ ದಾಳಿ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.