ನವದೆಹಲಿ: ಫಿಫಾ ವಿಶ್ವಕಪ್ ಅರ್ಜೆಂಟೀನಾದ ವಿಜಯದೊಂದಿಗೆ ಕೊನೆಗೊಂಡಿತು ಆದರೆ ಉತ್ಸಾಹವು ಮಾತ್ರ ಇನ್ನೂ ಕೊನೆಗೊಂಡಿಲ್ಲ.


COMMERCIAL BREAK
SCROLL TO CONTINUE READING

ಹೌದು, ಈಗ ವಿಶ್ವಕಪ್ ಟೂರ್ನಿಯುದ್ದಕ್ಕೂ ಅದ್ಬುತ ಪ್ರದರ್ಶನವನ್ನು ನೀಡಿದ ಲಿಯೋನೆಲ್ ಮೆಸ್ಸಿ ಮತ್ತು ಎಂಬಪ್ಪೆ ಅವರು ಈಗ ಟೂರ್ನಿ ಮುಗಿದ ನಂತರವೂ ಅವರ ಪ್ರದರ್ಶನ ಅಭಿಮಾನಿಗಳ ಮನದಲ್ಲಿ ಇನ್ನೂ ಹಚ್ಚ ಹಸಿರಾಗಿದೆ.


ಇದಕ್ಕೆ ಪೂರಕ ಎನ್ನುವಂತೆ ಈಗ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಇಂದು ಅರ್ಜೆಂಟೀನಾ ಜೆರ್ಸಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚಿತ್ರವನ್ನು ಟ್ವೀಟ್ ಮಾಡಿ ಟ್ವೀಟ್‌ನಲ್ಲಿ ಮೆಸ್ಸಿ ಎಂದು ಬಣ್ಣಿಸಿದ್ದಾರೆ.ಇನ್ನೊಂದೆಡೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಂಬಪ್ಪೆ ಎಂದು ಬಣ್ಣಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.