K Sudhakar : ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸುಧಾಕರ್
ಭಾರತದಲ್ಲಿ ಎಲ್ಲವೂ ಚೆನ್ನಾಗಿದ್ದಾಗ, ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಣೆಯಾಗಿತ್ತು. ಪಾಕಿಸ್ತಾನದಲ್ಲಿ ರಾಜಕೀಯ ಅರಾಜಕತೆ ಇದೆ ಮಿಲಟರಿ ಆಡಳಿತ ನಡಸುತ್ತಿದೆ. ದಿಸ್ ಕಂಟ್ರಿ ಇಸ್ ವೆರಿ ಬ್ಯೂಟಿಫುಲ್ ಇಲ್ಲಿ ಎಂದಿಗೂ ಆ ರೀತಿಯ ಪರಿಸ್ಥಿತಿ ಬರಲ್ಲ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ : ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರಿಗೆ ಇತಿಹಾಸದ ಅರಿವಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿರುಗೇಟು ನೀಡಿದ್ದಾರೆ.
ಶ್ರೀಲಂಕಾದ ರೀತಿ ಭಾರದಲ್ಲಿಯೂ ಅರ್ಥಿಕ ತುರ್ತು ಪರಿಸ್ಥಿತಿ ಬರುವ ಸಾದ್ಯತೆ ಇದೆ ಹೇಳಿದ್ದ ಎಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್(K Sudhakar), ಶ್ರೀಲಂಕಾದಲ್ಲಿ ಅರ್ಥಿಕವಾಗಿ ದಿವಾಳಿಯಾಗಿದೆ. ಭಾರತದಲ್ಲಿ ಎಲ್ಲವೂ ಚೆನ್ನಾಗಿದ್ದಾಗ, ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಣೆಯಾಗಿತ್ತು. ಪಾಕಿಸ್ತಾನದಲ್ಲಿ ರಾಜಕೀಯ ಅರಾಜಕತೆ ಇದೆ ಮಿಲಟರಿ ಆಡಳಿತ ನಡಸುತ್ತಿದೆ. ದಿಸ್ ಕಂಟ್ರಿ ಇಸ್ ವೆರಿ ಬ್ಯೂಟಿಫುಲ್ ಇಲ್ಲಿ ಎಂದಿಗೂ ಆ ರೀತಿಯ ಪರಿಸ್ಥಿತಿ ಬರಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : Vatal Nagaraj : ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್
ಅಮಿತ್ ಶಾ ರಾಜ್ಯಕ್ಕೆ ಬಂದಿದ್ದು ಉತ್ತಮ ರಾಜಕೀಯ ಉತ್ತೇಜನಕ್ಕಾಗಿ, ರಾಹುಲ್ ಗಾಂಧಿ(Rahul Gandhi) ಬಂದಿದ್ರು , ಅದು ಅವರ ರಾಜಕೀಯ. ಮೋದಿ ಬಂದ್ರೆ ಮತ್ತಷ್ಟು ಉತ್ತೇಜನ ಸಿಗುತ್ತೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.