Tamil Nadu Sri Lankan Navy fishermen release: ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ 18 ಭಾರತೀಯ ಮೀನುಗಾರರು ತಮಿಳುನಾಡಿಗೆ ವಾಪಾಸ್ ಆಗಿದ್ದಾರೆ. ಇತ್ತೀಚೆಗೆ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 18 ಭಾರತೀಯ ಮೀನುಗಾರರು ಬಂಧನಕ್ಕೊಳಗಾಗಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Dattajirao Gaikwad passed away: ಟೀಂ ಇಂಡಿಯಾದ ಮಾಜಿ ನಾಯಕ ದತ್ತಾಜಿರಾವ್ ನಿಧನ


ಕೊಲಂಬೊದಿಂದ ವಿಮಾನದ ಮೂಲಕ ಇಲ್ಲಿಗೆ ಆಗಮಿಸಿದ ಅವರನ್ನು ತಮಿಳುನಾಡು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಬಿಜೆಪಿಯ ಕೆಲವು ಕಾರ್ಯಕರ್ತರು ಬರಮಾಡಿಕೊಂಡಿದ್ದಾರೆ.


ಕಳೆದ ತಿಂಗಳು ಸಮುದ್ರ ಉಲ್ಲಂಘನೆ ಆರೋಪದ ಮೇಲೆ ಲಂಕಾ ನೌಕಾಪಡೆ, ಮೀನುಗಾರರನ್ನು ಬಂಧಿಸಿ ಅಲ್ಲಿನ ಜೈಲಿನಲ್ಲಿ ಇರಿಸಲಾಗಿತ್ತು.


ಸ್ಥಳೀಯ ನ್ಯಾಯಾಲಯವು ಈ ತಿಂಗಳ ಆರಂಭದಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ಬಳಿಕ, ಅವರನ್ನು ಅಲ್ಲಿನ ಕ್ಯಾಂಪ್’ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಇಂದಿನಿಂದಲೇ ಈ ರಾಶಿಯವರ ಅದೃಷ್ಟ ಚೇಂಜ್ !ಕೈ ಇಟ್ಟಲೆಲ್ಲಾ ಹಣ !ಹೆಜ್ಜೆ ಇಟ್ಟಲೆಲ್ಲಾ ಯಶಸ್ಸು ! ಇನ್ನು ಸೋಲೆನ್ನುವ ಮಾತೇ ಇಲ್ಲ 


ರಾಜ್ಯ ಸರ್ಕಾರ ಏರ್ಪಡಿಸಿದ್ದ ವಾಹನದಲ್ಲಿ ಮೀನುಗಾರರು ರಸ್ತೆ ಮಾರ್ಗವಾಗಿ ರಾಮನಾಥಪುರಕ್ಕೆ ತೆರಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.