ನವದೆಹಲಿ: ಮೆಟ್ರೋ ಮ್ಯಾನ್ ಅಂತಾನೇ ಖ್ಯಾತಿ ಪಡೆದಿರುವ ಇ ಶ್ರೀಧರನ್ ಅವ್ರು ಕೇರಳ ಚುನಾವಣೆಗೂ ಮುನ್ನ ಬಿಜೆಪಿ ಸೇರಲಿದ್ದು, ಭಾನುವಾರದಿಂದ ಕೇರಳದಲ್ಲಿ ನಡೆಯಲಿರುವ ವಿಜಯ್ ಯಾತ್ರೆ ವೇಳೆ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ.


COMMERCIAL BREAK
SCROLL TO CONTINUE READING

88 ವರ್ಷದ ಶ್ರೀಧರನ್(E Sreedharan)‌ ಅವ್ರು ಕೇರಳ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಅಧಿಕೃತ ಸೇರ್ಪಡೆಯ ನಂತ್ರ ನಿಖರ ಸಂಗತಿ ತಿಳಿಯಲಿದೆ.


Shabnam case : ಈಕೆಗೆ ಗಲ್ಲು ಶಿಕ್ಷೆ ಸರಿ ಎಂದಿದೆ ದೇಶದ ಎಲ್ಲಾ ಕೋರ್ಟ್.! ಅದು ಪ್ರೀತಿಗಾಗಿ ನಡೆದ ಘನಘೋರ ಕ್ರೈಮ್


ಭಾರತದ 'ಮೆಟ್ರೋ ಮ್ಯಾನ್' ಎಂದೇ ಜನಪ್ರಿಯರಾಗಿರುವ ಶ್ರೀಧರನ್ ಅವ್ರು 2011ರಲ್ಲಿ ದೆಹಲಿ ಮೆಟ್ರೋ(Metro) ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇನ್ನು ದೇಶದ ಇತರ ಮೆಟ್ರೋ ಪ್ರಾಜೆಕ್ಟ್ʼಗಳಾದ ಜೈಪುರ, ಲಖನೌ ಮತ್ತು ಕೊಚ್ಚಿಯಲ್ಲಿ ಎಂಜಿನಿಯರ್ ಆಗಿಯೂ ಕೂಡ ಭಾಗಿಯಾಗಿದ್ದಾರೆ. 2001ರಲ್ಲಿ ಇವರಿಗೆ ಪದ್ಮಶ್ರೀ ಹಾಗೂ 2008ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಗೌರವ ಲಭಿಸಿದೆ.


Jobs in BHEL : 10ನೇ ಕ್ಲಾಸ್ ಪಾಸ್ ಆದವರಿಗೂ ಬಿಹೆಚ್‍ಇಎಲ್ ಸೇರಲು ಸುವರ್ಣಾವಕಾಶ.!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.