ಮಂಗಳೂರು: ಒಕ್ಖಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿನ ಜನರನ್ನು ಭೇಟಿಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಿದ್ದಾರೆ.



COMMERCIAL BREAK
SCROLL TO CONTINUE READING

ರಾಹುಲ್ ಬೆನ್ನಲ್ಲೇ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಮೋದಿ- ಲಕ್ಷದ್ವೀಪ, ತಮಿಳುನಾಡು ಮತ್ತು ಕೇರಳದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.


ಡಿ. 14 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದಲ್ಲಿ ಒಕ್ಖಿ ಚಂಡಮಾರುತದಿಂದ ತೊಂದರೆಗೊಳಗಾದ ಜನರನ್ನು ಭೇಟಿ ಮಾಡಿದ್ದರು