ನವದೆಹಲಿ: ದೇಶವ್ಯಾಪಿ ಕೊರೊನಾ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಸ್ಮಾರಕ ಹಾಗೂ ಮ್ಯೂಸಿಯಂಗಳು ಮೇ 15 ರವರೆಗೆ ಬಂದ್ ಆಗಿರುತ್ತವೆ ಎಂದು ಕೇಂದ್ರ ಸರ್ಕಾರದ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಲ್ಹಾದ್ ಸಿಂಗ್ ಪಟೇಲ್ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Ramadan 2021 ತಿಂಗಳಿನಲ್ಲಿ ಕೊರೊನಾ ಲಸಿಕೆ ಪಡೆದರೆ ರೋಜಾ ಮುರಿಯುವುದಿಲ್ಲ: ಫತ್ವಾ


ಈಗಾಗಲೇ ದೆಹಲಿ, ಬೆಂಗಳೂರು, ಹಾಗೂ ಮುಂಬೈನಲ್ಲಿ ಪ್ರಕರಣಗಳು ವ್ಯಾಪಕ ರೀತಿಯಲ್ಲಿ ವರದಿಯಾಗುತ್ತಿವೆ.ದೇಶದ 80 ಕ್ಕೂ ಅಧಿಕ ಕೊರೊನಾ (Coronavirus) ಪ್ರಕರಣಗಳು ಕೇವಲ 10 ರಾಜ್ಯಗಳಿಂದ ವರದಿಯಾಗಿವೆ.


ಇದನ್ನೂ ಓದಿ : Controversy On Vaccine: 'ಲಸಿಕೆಯಲ್ಲಿ ಹಸುವಿನ ರಕ್ತ, ಭಾರತದಲ್ಲಿ ಬಳಕೆ ಬೇಡ '


ಹಲವು ರಾಜ್ಯಗಳು ಕರ್ಪ್ಯೂ ಹಾಗೂ ಇನ್ನಿತರ ರಕ್ಷಣಾ ಕ್ರಮಗಳನ್ನು ತೆಗೆದುಕೊಂಡಿವೆ.ದೆಹಲಿ ಸರ್ಕಾರ ಈಗಾಗಲೇ 14 ಖಾಸಗಿ ಆಸ್ಪತ್ರೆಗಳನ್ನು ಕೊರೊನಾ ಚಿಕಿತ್ಸೆಗಾಗಿ ಮೀಸಲಿಟ್ಟಿವೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.