Janasena Party Pavan Kalyan : ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಆಂಧ್ರಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನ ನಡೆದಿರುವ ಬಗ್ಗೆ ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಸಂತಸ ವ್ಯಕ್ತಪಡಿಸಿದದ್ದು,  ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 


ಇದನ್ನು ಓದಿ : Ramayana : ಬಹುನಿರೀಕ್ಷೆಯ ಪೌರಾಣಿಕ ಸಿನಿಮಾ 'ರಾಮಾಯಣ' ರಿಲೀಸ್ ಯಾವಾಗ ಗೊತ್ತಾ!?


ಇದಾದ ಬೆನ್ನಲ್ಲೇ ಅವರು ಪ್ರಧಾನಿ ಮೋದಿಯವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಾರಣಾಸಿಗೆ ತೆರಳಿದ್ದರು.


ಆಂಧ್ರಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನ ನಡೆದಿರುವ ಬಗ್ಗೆ ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದಾದ ಬೆನ್ನಲ್ಲೇ ಅವರು ಪ್ರಧಾನಿ ಮೋದಿಯವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಾರಣಾಸಿಗೆ ತೆರಳಿದ್ದರು.


ಅವರು ತಮ್ಮ ಪತ್ನಿ ಅನ್ನಾ ಲೆಜೆನೆವಾ ಅವರೊಂದಿಗೆ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಅಧಿಕಾರಿಗಳು ಅವರನ್ನು ಸ್ವಾಗತಿಸಿ ತೀರ್ಥ ಪ್ರಸಾದ ನೀಡಿ ಗೌರವಿಸಿದರು. 


ಇದನ್ನು ಓದಿ : IPL : ಡೆಲ್ಲಿ Vs LSG ಪಂದ್ಯ, ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ


ಕಳೆದ ಕೆಲವು ತಿಂಗಳುಗಳಿಂದ ಪವನ್ ಕಲ್ಯಾಣ್ ಅವರು ಅನುಭವಿಸಿದ ಎಲ್ಲಾ ರಾಜಕೀಯ ಬಿಸಿಗಳ ನಂತರ ಆಧ್ಯಾತ್ಮಿಕ ಪ್ರವಾಸದಲ್ಲಿರುವ  ಪವನ್ ಕಲ್ಯಾಣ್ ಅವರನ್ನು ನೋಡಿದ ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಮುಗಿಬಿದ್ದಿದ್ದಾರೆ .https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.