ರೈತರಿಗೆಂದೇ ಕೇಂದ್ರ ಸರ್ಕಾರ ರೂಪಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನ ಪಡೆಯಬೇಕು ಅಂತಿದ್ದರೆ ನೀವು ಮಾರ್ಚ್ 31ರೊಳಗಾಗಿ ನಿಮ್ಮನ್ನ ನೀವು ನೋಂದಾಯಿಸಿಕೊಳ್ಳಬೇಕು.
ಮಾರ್ಚ್ 31ರ ಒಳಗಾಗಿ ನೀವು ಸಲ್ಲಿಸಿದ ಅರ್ಜಿಯನ್ನ ಸ್ವೀಕಾರ ಮಾಡಿದ್ರು ಅಂದರೆ ಮಾರ್ಚ್ ತಿಂಗಳ 2 ಸಾವಿರ ರೂಪಾಯಿ ಹಣ(Money) ಕೂಡ ನಿಮ್ಮ ಖಾತೆಗೆ ಬಂದು ಬೀಳಲಿದೆ. ಇದರ ಜೊತೆಯಲ್ಲಿ ಏಪ್ರಿಲ್ ತಿಂಗಳ 2000 ಸಾವಿರ ರೂಪಾಯಿ ಹಣ ಕೂಡ ನಿಮ್ಮ ಖಾತೆಯಲ್ಲಿ ಜಮೆ ಆಗಲಿದೆ. ಈ ರೀತಿಯಾಗಿ ನೀವು ಡಬಲ್ ಲಾಭ ಪಡೆಯಬಹುದಾಗಿದೆ.
Loan Moratorium: ಸಂಪೂರ್ಣ ಸಾಲಮನ್ನಾ ಸಾಧ್ಯವಿಲ್ಲ, Moratorium ಅವಧಿ ವಿಸ್ತರಣೆಯೂ ಸುಪ್ರೀಂ ನಕಾರ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ(PM Kisan Samman Nidhi)ಗೆ ನೋಂದಾಯಿಸಿಕೊಳ್ಳಲು ಈ ಹಂತವನ್ನ ಅನುಸರಿಸಿ :
ಅಧಿಕೃತ ವೆಬ್ಸೈಟ್ https://pmkisan.gov.in/ ಗೆ ಲಾಗಿನ್ ಆಗಿ
Indian Railway Recruitment 2021: 10ನೇ ತರಗತಿ ಪಾಸ್ ಆದವರಿಗೆ ಬಂಪರ್ ಉದ್ಯೋಗಾವಕಾಶ
ಇಲ್ಲಿ ನ್ಯೂ ರಿಜಿಸ್ಟ್ರೇಷನ್(Register) ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಈಗ ಹೊಸ ಪೇಜ್ ತೆರೆದುಕೊಳ್ಳಲಿದೆ
ಇಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನ ನಮೂದಿಸಿ ಇದಾದ ಬಳಿಕ ರಿಜಿಸ್ಟ್ರೇಷನ್ ಪೇಜ್ ತೆರೆದುಕೊಳ್ಳಲಿದೆ
Indian Railways: ರೈಲಿನಲ್ಲಿ ನಿಮ್ಮ ಸಾಮಾನು ಕಳುವಾದರೆ, ಹೀಗೆ ಮಾಡಿ
ರಿಜಿಸ್ಟ್ರೇಷನ್ ಅರ್ಜಿಯಲ್ಲಿ ನಿಮಗೆ ಕೇಳಲಾಗುವ ಮಾಹಿತಿಗಳನ್ನ ನಮೂದಿಸಬೇಕು
ನಿಮ್ಮ ರಾಜ್ಯ, ಜಿಲ್ಲೆ, ಬ್ಲಾಕ್ ಇಲ್ಲವೇ ಗ್ರಾಮದ ಬಗ್ಗೆ ಮಾಹಿತಿಯನ್ನ ನೀಡಬೇಕು
Home Loan: ನೀವು ಕೂಡ ಮನೆ ಖರೀದಿಸಲು ಯೋಚಿಸುತ್ತಿದ್ದರೆ ತಡ ಮಾಡದಿರಿ, ಕೊನೆಗೊಳ್ಳಲಿದೆ ಈ ಕೊಡುಗೆ
ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಮಾಹಿತಿಯನ್ನ ಲಗತ್ತಿಸಿ
ಎಲ್ಲಾ ಮಾಹಿತಿಗಳನ್ನ ನೀಡಿದ ಬಳಿಕ ಸೇವ್ ಮಾಡಿ
"ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ"
ನಿಮ್ಮ ಅರ್ಜಿಯ ಬಗ್ಗೆ ಅಪ್ಡೇಟ್ ಪಡೆದುಕೊಳ್ಳಲು ಮನೆಯಲ್ಲೇ ಕೂತು ನೀವು ರಿಜಿಸ್ಟರ್ ಮೊಬೈಲ್ ನಂಬರ್ನಿಂದ ಸಹಾಯವಾಣಿ ಸಂಖ್ಯೆ 011-24300606 ಗೆ ಕರೆ ಮಾಡಿ.
ಈ ಯೋಜನೆಗಾಗಿ ನೋಂದಾವಣಿ ಮಾಡಿಕೊಳ್ಳೋದು ತುಂಬಾನೇ ಸುಲಭ. ಮನೆಯಲ್ಲೇ ಕೂತು ಆನ್ಲೈನ್ನಲ್ಲೇ ನೀವು ಈ ಎಲ್ಲಾ ಪ್ರಕ್ರಿಯೆಗಳನ್ನ ಪೂರೈಸಬಹುದಾಗಿದೆ. ಇಲ್ಲವಾದಲ್ಲಿ ಹತ್ತಿರದ ಪಂಚಾಯತ್ಗೆ ಭೇಟಿ ನೀಡಿ ಕೂಡ ಈ ಕಾರ್ಯವನ್ನ ಮಾಡಿಸಿಕೊಳ್ಳಬಹುದು.
"ಬಿಜೆಪಿ ಮತದಾರರನ್ನು ಬೆದರಿಸಲು ಗೂಂಡಾಗಳನ್ನು ಬಳಸುತ್ತಿದೆ"
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.