"ದೆಹಲಿಯನ್ನು ಉತ್ತಮಗೊಳಿಸಲು ಪ್ರಧಾನಿಯವರ ಆಶೀರ್ವಾದ ಬೇಕು"

  ಆಮ್ ಆದ್ಮಿ ಪಕ್ಷವು ಬುಧವಾರದಂದು ನಡೆದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಬಿಜೆಪಿ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.

Written by - Zee Kannada News Desk | Last Updated : Dec 7, 2022, 08:53 PM IST
  • ನಾನು ಎಲ್ಲಾ ಅಭ್ಯರ್ಥಿಗಳಿಗೆ ಮತ್ತು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ,
  • ಇಂದಿನವರೆಗೂ ರಾಜಕೀಯ ಇತ್ತು.ಇನ್ನು ಮುಂದೆ ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು
 "ದೆಹಲಿಯನ್ನು ಉತ್ತಮಗೊಳಿಸಲು ಪ್ರಧಾನಿಯವರ ಆಶೀರ್ವಾದ ಬೇಕು" title=

ನವದೆಹಲಿ:  ಆಮ್ ಆದ್ಮಿ ಪಕ್ಷವು ಬುಧವಾರದಂದು ನಡೆದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಬಿಜೆಪಿ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.

ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯ ಸುಧಾರಣೆಗಾಗಿ ಕೇಂದ್ರದ ಸಹಕಾರ ಮತ್ತು ಪ್ರಧಾನಿ ಮೋದಿಯವರ ಆಶೀರ್ವಾದವನ್ನು ಕೋರಿದರು.

ಇದನ್ನೂ ಓದಿ: Kantara Hindi OTT release: ಡಿಸೆಂಬರ್ 9ಕ್ಕೆ ನೆಟ್‌ಫ್ಲಿಕ್ಸ್‌ನಲ್ಲಿ ‘ಕಾಂತಾರ’ ಬಿಡುಗಡೆ

ದೆಹಲಿ ನಾಗರಿಕ ಚುನಾವಣೆಯಲ್ಲಿ ಎಎಪಿ ಗೆಲುವಿನ ನಂತರ ವೇದಿಕೆಗೆ ಬಂದ ಅರವಿಂದ್ ಕೇಜ್ರಿವಾಲ್,ರಾಷ್ಟ್ರ ರಾಜಧಾನಿಯ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಒಗ್ಗೂಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದರು."ನಾನು ಎಲ್ಲಾ ಅಭ್ಯರ್ಥಿಗಳಿಗೆ ಮತ್ತು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ, ಇಂದಿನವರೆಗೂ ರಾಜಕೀಯ ಇತ್ತು.ಇನ್ನು ಮುಂದೆ ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

'ನಾನು ಬಿಜೆಪಿ ಮತ್ತು ಕಾಂಗ್ರೆಸ್ ಎಎಪಿ ಜೊತೆಗೂಡಿ ಕೆಲಸ ಮಾಡುವಂತೆ ಒತ್ತಾಯಿಸುತ್ತೇನೆ.ನೀವು ಈಗ ಬಿಜೆಪಿ ಕೌನ್ಸಿಲರ್ ಅಲ್ಲ.ನೀವು ದೆಹಲಿಯ ಕೌನ್ಸಿಲರ್‌ಗಳು ನಮಗೆ ಕೇಂದ್ರದ ಸಹಕಾರ ಬೇಕು, ದೆಹಲಿಯನ್ನು ಉತ್ತಮಗೊಳಿಸಲು ನಮಗೆ ಪ್ರಧಾನಿ ಮೋದಿಯವರ ಆಶೀರ್ವಾದ ಬೇಕು, ಭ್ರಷ್ಟಾಚಾರದ, ಆಡಳಿತವನ್ನು ಕೊನೆಗೊಳಿಸಲು ಒಟ್ಟಾಗಿ ಕೆಲಸ ಮಾಡಬೇಕಾಗಿದೆ.ಋಣಾತ್ಮಕ ರಾಜಕೀಯವನ್ನು ಕೊನೆಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ:Namra Qadri Videos: ಬಂಧನದ ಬಳಿಕ ಭಾರಿ ಟ್ರೆಂಡ್ ಆದ ನಮ್ರಾ ಕಾದಿರ್ ಹಾಟ್ ವಿಡಿಯೋಗಳು, ನೋಡಿದ್ರೆ ಶಾಕ್ ಆಗ್ತಿರಾ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... 
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News