/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ: ಕೇಂದ್ರ ಸರ್ಕಾರವು ಮೇಲ್ಜಾತಿ ಬಡವರಿಗೆ ನೀಡಿರುವ ಶೇ 10ರಷ್ಟು ಮೀಸಲಾತಿ ನಿರ್ಧಾರಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ನಿರಾಕರಿಸಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 28 ಕ್ಕೆ ಮುಂದೂಡಿದೆ.

ಕೇಂದ್ರ ಸರ್ಕಾರದ ಈ ಮೀಸಲಾತಿ ನಿರ್ಧಾರವು ಸಂವಿಧಾನದ ಮೂಲಭೂತ ರಚನೆಯ ಪ್ರಶ್ನೆಯಾಗಿದೆ ಆದ್ದರಿಂದ ಇದನ್ನು ಸಂವಿಧಾನದ ಪೀಠದಲ್ಲಿ ವಿಚಾರಣೆ ನಡೆಸಬೇಕೆಂದು ಹಿರಿಯ ವಕೀಲ ರಾಜೀವ್ ಧವನ್ ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್ ಒಂದು ವೇಳೆ ಅದು ಸಂವಿಧಾನ ಪೀಠದಲ್ಲಿ ನಿರ್ಣಯವಾಗುವುದಾದರೆ ಆ ಕುರಿತು ಪರಿಗಣಿಸಲಾಗುವುದು ಎಂದು ಹೇಳಿದೆ.

ಮಾರ್ಚ್ 28 ರಂದು ಸಂವಿಧಾನ ಪೀಠಕ್ಕೆ ಮೇಲ್ಜಾತಿ ಬಡವರಿಗೆ ನೀಡಿರುವ ಮೀಸಲಾತಿ ವಿಚಾರವನ್ನು ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ತಿಳಿಸಿತು.ಆ ದಿನ ಎಲ್ಲ ಅರ್ಜಿದಾರ ಪಕ್ಷಗಳು ಲಿಖಿತ ಟಿಪ್ಪಣಿಯನ್ನು ಸಲ್ಲಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ.ಹಿರಿಯ ವಕೀಲ ರಾಜೀವ್ ಧವನ್ ಸುಪ್ರೀಂಕೋರ್ಟ್ ನ ಆದೇಶದಂತೆ ಮೀಸಲಾತಿ ಮೀತಿ ಶೇ 50ನ್ನು ಮೀರಬಾರದು ಎಂದು ವಾದಿಸಿದರು.

Section: 
English Title: 
SC refuses to stay 10% general quota, next hearing on March 28
News Source: 
Home Title: 

ಶೇ10 ರ ಮೀಸಲಾತಿ ತಡೆಯಾಜ್ಞೆಗೆ ಸುಪ್ರೀಂ ನಕಾರ, ಮಾರ್ಚ್ 28ಕ್ಕೆ ವಿಚಾರಣೆ

ಕೇಂದ್ರದ ಶೇ 10 ರಷ್ಟು ಮೀಸಲಾತಿ ತಡೆಯಾಜ್ಞೆಗೆ ಸುಪ್ರೀಂ ನಕಾರ, ಮಾರ್ಚ್ 28ಕ್ಕೆ ವಿಚಾರಣೆ ಮುಂದೂಡಿಕೆ
Yes
Is Blog?: 
No
Tags: 
Facebook Instant Article: 
Yes
Mobile Title: 
ಶೇ10 ರ ಮೀಸಲಾತಿ ತಡೆಯಾಜ್ಞೆಗೆ ಸುಪ್ರೀಂ ನಕಾರ, ಮಾರ್ಚ್ 28ಕ್ಕೆ ವಿಚಾರಣೆ
Publish Later: 
No
Publish At: 
Monday, March 11, 2019 - 13:26