ಶಿರಡಿಗೆ ಹೋಗುವ ಭಕ್ತರಿಗೆ ಎಚ್ಚರಿಕೆ..! ಇನ್ನು ಮುಂದೆ ದೇವಸ್ಥಾನದೊಳಗೆ ಈ ವಸ್ತುಗಳನ್ನ ತೆಗೆದುಕೊಂಡು ಹೋಗುವಂತಿಲ್ಲ..

Shirdi Sai baba temple : ಭಾರತ ಮತ್ತು ಪಾಕಿಸ್ತಾನದ ಯುದ್ಧ ವಿರಾಮದ ನಡುವೆಯೂ ದೇಶದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆಯಾ ಪ್ರದೇಶಗಳಲ್ಲಿನ ಪ್ರಸಿದ್ಧ ದೇವಾಲಯಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ..

ಶಿರಡಿಗೆ ಹೋಗುವ ಭಕ್ತರಿಗೆ ಎಚ್ಚರಿಕೆ..! ಇನ್ನು ಮುಂದೆ ದೇವಸ್ಥಾನದೊಳಗೆ ಈ ವಸ್ತುಗಳನ್ನ ತೆಗೆದುಕೊಂಡು ಹೋಗುವಂತಿಲ್ಲ..

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.