TMC in Vice President Election : ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಖರ್ ಅವರನ್ನು ಟಿಎಂಸಿಬೆಂಬಲಿಸುವುದಿಲ್ಲ. ಸಭೆಯಲ್ಲಿ ನಿರ್ಧರಿಸಿದಂತೆ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಿಂದ ಪಕ್ಷ ದೂರ ಉಳಿಯಲಿದೆ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಬ್ಯಾನರ್ಜಿ, ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರ ಹೆಸರನ್ನು ಆಯ್ಕೆ ಮಾಡುವ ಮೊದಲು ಟಿಎಂಸಿ ಪಕ್ಷದವರ ಜೊತೆ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ. 


ಇದನ್ನೂ ಓದಿ : Congress Protest : ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಕೈ ನಾಯಕರ ಕಾರಿಗೆ ಬೆಂಕಿ!


ಡಿಎಂಕೆ, ಅವರು ಏನನ್ನಾದರೂ ಚರ್ಚಿಸಲು ಬಯಸಿದರೆ, ನಾವು ಯಾವುದೇ ರೀತಿಯ ಚರ್ಚೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.