ಬೆಂಗಳೂರು: ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಕರೊನಾ ಸೋಂಕು ತಗುಳಿರುವುದು ದೃಢಪಟ್ಟಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಸ್ವತಃ ಸದಾನಂದ ಗೌಡ(Sadananda Gowda) ಅವ್ರೆ ಟ್ವಿಟರ್​ನಲ್ಲಿ 'ನನಗೆ ಕೋವಿಡ್​ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದೆನೆ. ಈಗ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಐಸೋಲೇಶನ್​ಗೆ ಒಳಪಟ್ಟಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.


ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು: ಅಧ್ಯಕ್ಷ - ಉಪಾಧ್ಯಕ್ಷರಿಗೆ 'ಬಿಗ್ ಶಾಕ್'..!


ನನಗೆ ಕರೊನಾ ಸೋಂಕು ತಗುಲಿದೆ. ಹಾಗಾಗಿ ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯ ಬಗ್ಗೆ ಜಾಗ್ರತೆ ವಹಿಸಿಕೊಳ್ಳಿ. ಕೆಲ ದಿನ ಮನೆಯಲ್ಲಿದ್ದು, ಆರೋಗ್ಯ ಕಾಪಾಡಿಕೊಳ್ಳಿ ಎಂದು ಸದಾನಂದ ಗೌಡರು ಟ್ವಿಟರ್​ನಲ್ಲಿ ಮನವಿ ಮಾಡಿದ್ದಾರೆ.


ಪದವಿ ವಿದ್ಯಾರ್ಥಿಗಳಿಗೆ ‘ಭರ್ಜರಿ ಸಿಹಿ ಸುದ್ದಿ’ ನೀಡಿದ KSRTC..!