ನವದೆಹಲಿ: ಭಾರತದ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಳಿಕ ನೆರೆಯ ನೇಪಾಳ ಮತ್ತು ಶ್ರೀಲಂಕಾದಲ್ಲೂ ಬಿಜೆಪಿ ಸರ್ಕಾರ ಸ್ಥಾಪಿಸಲು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಯೋಜನೆ ರೂಪಿಸಿದ್ದಾರೆ ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ದೇಬ್‌ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಡೈರಿ ವ್ಯವಹಾರಕ್ಕಾಗಿ 30 ಕೋಟಿ ಮೌಲ್ಯದ ಹೆಲಿಕಾಪ್ಟರ್ ಖರೀದಿಸಿದ ರೈತ..!


ಇತ್ತೀಚೆಗೆ ತ್ರಿಪುರಾದ ರಬೀಂದ್ರ ಶತವಾರ್ಷಿಕ ಭವನದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅಮಿತ್‌ ಶಾ(Amit Shah) ಅವರು ಈ ವಿಚಾರ ಹಂಚಿಕೊಂಡಿದ್ದಾರೆ ಎಂದು ತಮಗೆ ಶಾ ಅವರು ಹೇಳಿದ್ದಾರೆ ಎಂದು ಬಿಪ್ಲಬ್‌ ಹೇಳಿದ್ದಾಗಿ ‘ಈಸ್ಟ್‌ ಮೋಜೊ’ ಎಂಬ ವೆಬ್‌ಸೈಟ್‌ ವರದಿ ಮಾಡಿದೆ.


Central Government: ಕೇಂದ್ರ ಸರ್ಕಾರದ ನೌಕರರಿಗೆ 'ಮಹತ್ವ'ದ ಸೂಚನೆ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.