Lok Sabha Election 2024: ಲೋಕಸಭಾ ಚುನಾವಣೆ ನಡುವೆ ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
100 Day Plan New Government: ವರದಿಯ ಪ್ರಕಾರ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ತಮ್ಮ ಯೋಜನೆಗಳನ್ನು ಸಿದ್ಧಪಡಿಸಿದ್ದು, ಕ್ಯಾಬಿನೆಟ್ ಕಾರ್ಯದರ್ಶಿ ಅವುಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
North Goa farm house blast news : ಉತ್ತರ ಗೋವಾದ ಅನ್ಸೋಲೆಮ್ ಗ್ರಾಮದ ಖಾಸಗಿ ತೋಟದ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ದೇಶದ ಆದಿವಾಸಿಗಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಅತ್ಯಲ್ಪ ಪ್ರಮಾಣದ ಹಣವನ್ನು ಖರ್ಚು ಮಾಡುತ್ತಿದೆ ಮತ್ತು ಆರ್ಥಿಕ ಸಮೀಕ್ಷೆಯ ನಂತರದ ಜಾತಿ ಗಣತಿಯು ಈ ವಿಷಯದಲ್ಲಿ ಸರ್ಕಾರದ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಯೂಟ್ಯೂಬರ್ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನು ಜೈಲಿಗೆ ತಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
Women drink more alcohol than men: ಈಗ ಪ್ರತಿಯೊಂದು ವಿಷಯದಲ್ಲೂ ಪುರುಷರಿಗೆ ಪೈಪೋಟಿ ನೀಡುತ್ತಿರುವ ಮಹಿಳೆಯರು ಮದ್ಯಪಾನ ಮಾಡುವ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ಇದನ್ನೇ ಕೇಂದ್ರದ ಕೆಲವು ಅಂಕಿ ಅಂಶಗಳು ಹೇಳುತ್ತಿವೆ.
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರನ್ನು ಕೂಲ್ ಕ್ಯಾಪ್ಟನ್ ಎಂ.ಎಸ್.ಧೋನಿಗೆ ಹೋಲಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ನನಗೆ ತಿಳಿದಿರುವಂತೆ ಕ್ರಿಕೆಟ್ನಲ್ಲಿ ಈಗಲೂ ಅಭಿಮಾನಿಗಳು ಧೋನಿಯನ್ನು ಉತ್ತಮ ಫಿನಿಶರ್ ಎನ್ನುತ್ತಾರೆ. ಕ್ರಿಕೆಟ್ನಲ್ಲಿ ಧೋನಿ ಅತ್ಯುತ್ತಮ ಫಿನಿಶರ್ ಹೇಗೋ.. ಅದೇ ರೀತಿ ರಾಜಕಾರಣದಲ್ಲಿ ರಾಹುಲ್ ಗಾಂಧಿ ಕೂಡ ಓರ್ವ ಉತ್ತಮ ಫಿನಿಶರ್ ಅಂತಾ ಟೀಕಿಸಿದ್ದಾರೆ.
2024ರ ಲೋಕಸಭೆ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ಹೆಚ್ಚಾಗುತ್ತಿವೆ. ಶನಿವಾರ ಜೈಪುರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ' ಗಾಂಧಿ ಕುಟುಂಬವನ್ನು ನಿಂದಿಸುವುದನ್ನು ಬಿಟ್ಟು ಪ್ರಧಾನಿ ಮೋದಿಗೆ ಯಾವುದೇ ಕೆಲಸವಿಲ್ಲ' ಎಂದು ಕಿಡಿ ಕಾರಿದ್ದಾರೆ.
Cremation Guarantee for Criminals: ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವವರು, ಹೆಣ್ಣು ಮಕ್ಕಳಿಗೆ ತೊಂದರೆ ಕೊಡುವವರು ಸೇರಿ ಯಾವುದೇ ಕ್ರಿಮಿನಲ್ಗಳ ಅಂತ್ಯಸಂಸ್ಕಾರ ಮಾಡದೆ ಬಿಡುವುದಿಲ್ಲವೆಂದು ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
Bomb blast Case in West Bengal: 2022ರಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತನಿಖೆಗಾಗಿ NIA ತಂಡವು ಪೂರ್ವ ಮಿಡ್ನಾಪುರ ಜಿಲ್ಲೆಗೆ ತೆರಳಿತ್ತು.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Python viral video : ಎಂದಾದರೂ ನೀವು ದೈತ್ಯ ಹೆಬ್ಬಾವು ಬೃಹತ್ ಮರವನ್ನು ಏರುವುದನ್ನು ನೋಡಿದ್ದೀರಾ..? ಈ ಕುರಿತ ವಿಡಿಯೊ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹೆಬ್ಬಾವು ಮರ ಹತ್ತುವುದನ್ನು ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ..
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
H5N1 Bird Flu: ಪಕ್ಷಿ ಜ್ವರ ಸಾಂಕ್ರಾಮಿಕದ ಸಂಭವನೀಯ ಅಪಾಯದ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಇದು ಕೊರೊನಾ ವೈರಸ್ಗಿಂತ 100 ಪಟ್ಟು ಹೆಚ್ಚು ಅಪಾಯಕಾರಿ ಮತ್ತು ಸೋಂಕಿತರಲ್ಲಿ ಅರ್ಧದಷ್ಟು ಜನರು ಸಾಯಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Lok Sabha Election 2024: ದೇಶದಲ್ಲಿ ಪ್ರಜಾಪ್ರಭುತ್ವ ಭಾರೀ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ನಾನು ಕೈಜೋಡಿಸುತ್ತೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.