ಈ ಲೋಕಸಭೆಯಲ್ಲಿ ಮೈತ್ರಿಕೂಟದ ಭಾಗವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಹೊಂದಾಣಿಕೆ ಬೆಳೆದಿದೆ. ಒಬ್ಬ ವ್ಯಕ್ತಿಯ ನಡವಳಿಕೆಯಿಂದ ಯಾವುದೇ ತೀರ್ಮಾನ ಕೈಗೊಳ್ಳುವ ಉದ್ವೇಗಕ್ಕೆ ಒಳಗಾಗೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಳೆಗೆ ಕುಸಿದ ಶಾಲಾ ಕೊಠಡಿ ವಿದ್ಯಾರ್ಥಿಗಳು ಪಾರು
ತುಮಕೂರಿನ ಯಾಕರ್ಲಹಳ್ಳಿ ಗ್ರಾಮದ ಸರ್ಕಾರಿ ಶಾಲೆ
ಕೊಠಡಿ ಕುಸಿತದಿಂದ ಪಕ್ಕದ 2 ಕೊಠಡಿಗಳಿಗೂ ಹಾನಿ
ತುರ್ತಾಗಿ ಕೊಠಡಿ ಸಮಸ್ಯೆ ನಿವಾರಣೆಗೆ ಶಿಕ್ಷಕರ ಒತ್ತಾಯ
Channapatna by-election: ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್ಡಿಎ ಪಾರ್ಟ್ನರ್ ಆಗಿರುವುದರಿಂದ ಜೆಡಿಎಸ್ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.
ರಸ್ತೆಯಲ್ಲಿ ಒಂದೂವರೆ ಅಡಿ ಎತ್ತರದಲ್ಲಿ ಹರಿಯುತ್ತಿರೋ ನೀರು. ಕಡೂರು, ಅಜ್ಜಂಪುರ, ತರೀಕೆರೆ ತಾಲೂಕಿನಲ್ಲಿ ಭಾರೀ ಮಳೆ. ಅಜ್ಜಂಪುರ ತಾಲೂಕಿನ ತಮಟದಹಳ್ಳಿ, ಗಡಿಹಳ್ಳಿ, ಗೌರಾಪುರ, ಹಬ್ಬಿನಹೊಳಲು ಗ್ರಾಮಗಳಲ್ಲಿ ಭಾರೀ ಮಳೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತ. ಹಿಂಗಾರು ಮಳೆ ಅಬ್ಬರಕ್ಕೆ ಸಾವಿರಾರು ಎಕರೆ ಬೆಳೆ ಜಲಾವೃತ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.