English हिन्दी हिंदुस्तान मराठी বাংলা தமிழ் മലയാളം ગુજરાતી తెలుగు ಕನ್ನಡ ଓଡ଼ିଶା ਪੰਜਾਬੀ Business Tech World Movies Health
  • Kannada news
  • News
  • Watch
  • Karnataka
  • Photos
  • Live• GT CSK 171/5 (15)
  • Home
  • Karnataka
  • Karnataka Assembly Election
  • India
  • Entertainment
  • Video
  • NRI
  • World
  • Sports
  • Business
  • Lifestyle
  • Health
  • Technology
  • Photos
  • CONTACT.
  • PRIVACY POLICY.
  • LEGAL DISCLAIMER.
  • COMPLAINT.
  • INVESTOR INFO.
  • CAREERS.
  • WHERE TO WATCH.
  • India
  • Entertainment
  • Election
  • IPL
  • Video
  • Karnataka Assembly Election
  • My Money
  • World
  • Sports
  • Business
  • Lifestyle
  • Health
  • Kannada News
  • Karnataka Assembly Election

Karnataka Assembly Election News

Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ
Karnataka Cabinet May 29, 2023, 08:09 AM IST
Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ
ಮೇ 20 ರಂದು ಎಂಟು ಕ್ಯಾಬಿನೆಟ್ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕ್ರಮವಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಮೇ 27 ರಂದು 24 ಹೆಚ್ಚುವರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು.
 MLA ಅಲ್ಲ, MLC ಅಂತು ಅಲ್ಲವೇ ಅಲ್ಲ..! ಯಾರು ಈ ನೂತನ ಸಚಿವ ʼಬೋಸರಾಜುʼ..?
Karnataka Cabinet Expansion May 27, 2023, 02:11 PM IST
MLA ಅಲ್ಲ, MLC ಅಂತು ಅಲ್ಲವೇ ಅಲ್ಲ..! ಯಾರು ಈ ನೂತನ ಸಚಿವ ʼಬೋಸರಾಜುʼ..?
ಶಾಸಕರು, ಎಂಎಲ್‌ಸಿಯೂ ಅಲ್ಲದ ಬೋಸರಾಜ್​ ಅವರಿಗೆ ಸಚಿವ ಸ್ಥಾನ ಹೇಗೆ ಸಿಕ್ತು ಎಂದು ಒಳಗೊಳಗೆ ಕೈ ಪಡೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ.​ ಈ ವಿಚಾರ ರಾಜ್ಯ ರಾಜಕೀಯದಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸ್ವತಃ ಜನರಿಗೂ ಈ ಕುರಿತು ಶಾಕ್‌ ಉಂಟಾಗಿದ್ದು, ಯಾರು ಈ ಬೋಸರಾಜು ಅಂತ ತಲೆಕಡಿಸಿಕೊಂಡಿದ್ದಾರೆ.
ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ
DCM DK Shivakumar May 23, 2023, 04:53 PM IST
ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ
ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು, ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂದು ಪೊಲೀಸ್‌ ಅಧಿಕಾರಿಗಳನ್ನ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ತರಾಟೆಗೆ ತೆಗೆದುಕೊಂಡರು.
ರಾಜ್ಯದ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಆಯ್ಕೆ
UT Khader May 23, 2023, 11:34 AM IST
ರಾಜ್ಯದ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಆಯ್ಕೆ
Speaker UT Khadar : ರಾಜ್ಯದ ನೂತನ ಸ್ಪೀಕರ್‌ ಆಗಿ  ಶಾಸಕ ಯು.ಟಿ. ಖಾದರ್‌ ಅವರು ಆಯ್ಕೆಯಾಗಿದ್ದಾರೆ. ತಡರಾತ್ರಿ ಎಐಸಿಸಿ ನಾಯಕರು ನಡೆಸಿದ ಸಭೆಯ ಬಳಿಕ  ಖಾದರ್‌ ಅವರು ಸಭಾಪತಿ ಸ್ಥಾನವನ್ನು ಅಲಂಕರಿಸಲು ಸಮ್ಮತಿ ಸೂಚಿಸಿದ್ದಾರೆ.
ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!
MB patil May 22, 2023, 09:22 PM IST
ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!
ಲೋಕಸಭೆ ನಂತರವೂ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರು 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್‌ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್‌ ಅವರು ಡಿಸಿಎಂ ಸ್ಥಾನದಲ್ಲೇ 5 ವರ್ಷ ಇರಲಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.
OMG: ಅಧಿವೇಶನಕ್ಕೂ ಮೊದಲು ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು!
Siddaramaiah May 22, 2023, 04:16 PM IST
OMG: ಅಧಿವೇಶನಕ್ಕೂ ಮೊದಲು ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು!
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವು ಇನ್ನೂ ಸುದ್ದಿಯಲ್ಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಬಿಜೆಪಿಯನ್ನು ಭ್ರಷ್ಟವೆಂದು ಬಣ್ಣಿಸಿರುವ ಕಾಂಗ್ರೆಸ್ ಸೋಮವಾರ ವಿಧಾನಸೌಧವನ್ನು ಗೋಮೂತ್ರದಿಂದ ಶುದ್ಧೀಕರಿಸಿದೆ.
ಕಾಂಗ್ರೆಸ್ ಸರ್ಕಾರದ ಕಿತ್ತಾಟಕ್ಕೆ ಅಧಿಕೃತ ಚಾಲನೆ ದೊರಕಿದೆ: ಬಿಜೆಪಿ ವ್ಯಂಗ್ಯ
Siddaramaiah May 21, 2023, 03:39 PM IST
ಕಾಂಗ್ರೆಸ್ ಸರ್ಕಾರದ ಕಿತ್ತಾಟಕ್ಕೆ ಅಧಿಕೃತ ಚಾಲನೆ ದೊರಕಿದೆ: ಬಿಜೆಪಿ ವ್ಯಂಗ್ಯ
#SidduVsDKSVsCong: ಜನಾಧಿಕಾರ ನೀಡಿದ್ದು ಷರತ್ತುಗಳ ಮೇಲೆ ಸರ್ಕಾರ ನಡೆಸುವುದಕ್ಕಲ್ಲ ಎಂಬುದನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅರಿತುಕೊಳ್ಳಬೇಕು ಎಂದು ಬಿಜೆಪಿ ಟೀಕಿಸಿದೆ.
Photo Gellery: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಸಭೆಯ ನಿರ್ಣಯಗಳು
Congress 5 guarantees May 20, 2023, 09:51 PM IST
Photo Gellery: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಸಭೆಯ ನಿರ್ಣಯಗಳು
Congress Five Guarantees: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು. ಅದರಂತೆ ತನ್ನ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. 
ಕಾಂಗ್ರೆಸ್ ಪಂಚ ಗ್ಯಾರಂಟಿ: ರಸ್ತೆಯಲ್ಲಿ ಹೋಗುವವರಿಗೆಲ್ಲ ಗ್ಯಾರಂಟಿ ಕೊಡಲ್ಲ- ಡಿಸಿಎಂ ಡಿಕೆಶಿ
Congress 5 guarantees May 20, 2023, 06:03 PM IST
ಕಾಂಗ್ರೆಸ್ ಪಂಚ ಗ್ಯಾರಂಟಿ: ರಸ್ತೆಯಲ್ಲಿ ಹೋಗುವವರಿಗೆಲ್ಲ ಗ್ಯಾರಂಟಿ ಕೊಡಲ್ಲ- ಡಿಸಿಎಂ ಡಿಕೆಶಿ
Congress Five Guarantees: ಉಚಿತ ಯೋಜನೆಗಳನ್ನು ಯಾರಿಗೆ ಕೊಡಬೇಕು, ಫಲಾನುಭವಿಗಳ ಹೆಸರಲ್ಲಿ ಖಾತೆ ಇರಬೇಕು, ಅದಕ್ಕೆ ಲೆಕ್ಕ ಬೇಕು. ಅಕೌಂಟೆಬಿಲಿಟಿ ಇರಬೇಕು. ಬಳಿಕ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.
ನಮ್ಮದು ನುಡಿದಂತೆ ನಡೆಯುವ ಸರ್ಕಾರ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಸಿದ್ದರಾಮಯ್ಯ
Congress 5 guarantees May 20, 2023, 05:35 PM IST
ನಮ್ಮದು ನುಡಿದಂತೆ ನಡೆಯುವ ಸರ್ಕಾರ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಸಿದ್ದರಾಮಯ್ಯ
Karnataka CM Oath Taking Ceremony: ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಪ್ರಮುಖವಾಗಿ ನಮ್ಮ ಪ್ರಣಾಳಿಕೆಯ ಮೂಲಕ ಅನೇಕ ಭರವಸೆ ನೀಡಿದ್ದೇವೆ. ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ..! ಆದರೆ..
Congress 5 guarantees May 20, 2023, 04:45 PM IST
ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ..! ಆದರೆ..
2013-2018 ರಲ್ಲಿ ಕೊಟ್ಟ ಮಾತು ಈಡೇರಿಸಿದ್ದೇವೆ. ಈ ಚುನಾವಣೆಯಲ್ಲಿಯೂ ಸಹ ನಮ್ಮ ಪ್ರಣಾಳಿಕೆ ಮೂಲಕ ಅನೇಕ ಭರವಸೆ ನೀಡಿದ್ದೇವೆ. ಎಲ್ಲಾ ಭರವಸೆ ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಭಾಗ್ಯಗಳ ಬಗ್ಗೆ ಮಾತನಾಡಿದರು.
"ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ"
Siddaramaiah Oath Taking Ceremony May 20, 2023, 03:24 PM IST
"ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ"
 ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನುಡಿದಂತೆ ನಡೆಯುತ್ತೇವೆ. ಮುಂದಿನ ಕೆಲವೇ ಗಂಟೆಗಳಲ್ಲಿ ರಾಜ್ಯದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಈ ಐದೂ ಗ್ಯಾರಂಟಿ ಯೋಜನೆಗಳು ಕಾನೂನು ರೂಪಪಡೆದು ಜಾರಿಗೆ ಬರಲಿದೆ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಕಾಂಗ್ರೆಸ್‌ನ ʼ5ʼ ಗ್ಯಾರಂಟಿಗಳು ಯಾವುವು ಅಂತ ನಿಮ್ಗೆ ಗೊತ್ತಾ..! ಇಲ್ಲಿವೆ ನೋಡಿ
Congress 5 guarantees May 20, 2023, 02:42 PM IST
ಕಾಂಗ್ರೆಸ್‌ನ ʼ5ʼ ಗ್ಯಾರಂಟಿಗಳು ಯಾವುವು ಅಂತ ನಿಮ್ಗೆ ಗೊತ್ತಾ..! ಇಲ್ಲಿವೆ ನೋಡಿ
Congress 5 guarantees list : ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಣೆ ಮಾಡಿತ್ತು. ಒಂದು ವೇಳೆ ಅವು ಯಾವುವು..? ಅವುಗಳ ಲಾಭಗಳೇನು ಅಂತ ನಿಮಗೆ ಗೊತ್ತಿಲ್ಲವಾದ್ರೆ, ಇನ್ನೋಮ್ಮೆ ನೋಡಿ..
ಇವತ್ತೇ ʼ5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ.. ನುಡಿದಂತೆ ನಡೆಯುತ್ತೇವೆ..!
Karnataka CM May 20, 2023, 02:10 PM IST
ಇವತ್ತೇ ʼ5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ.. ನುಡಿದಂತೆ ನಡೆಯುತ್ತೇವೆ..!
ನಾವು ಐದು ಯೋಜನೆಗಳನ್ನ ಘೋಷಿಸಿದ್ವಿ, ಮಹಿಳೆಯರಿಗೆ 2000 ರೂ., 200 ಯೂನಿಟ್ ವಿದ್ಯುತ್ ಉಚಿತ, 10 ಕೆ.ಜೆ. ಅಕ್ಕಿ, ಇಡೀ ರಾಜ್ಯದಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಪದವೀಧರರಿಗೆ 3೦೦೦, ಡಿಪ್ಲಮೋದಾರರಿಗೆ 1500 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದೆವು. ಈಗ ಕೊಟ್ಟ ಮಾತಿನಂತೆ ನಾವು‌ ನಡೆಯುತ್ತೇವೆ ಎಂದು ಎಐಸಿಸಿ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಜೊತೆಗೆ ಎಂಟು ಸಚಿವರ ಪ್ರಮಾಣವಚನ
Siddaramaiah May 20, 2023, 01:45 PM IST
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಜೊತೆಗೆ ಎಂಟು ಸಚಿವರ ಪ್ರಮಾಣವಚನ
ಬೆಂಗಳೂರು, ಮೇ 20 : ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ‌ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.   
ಪ್ರಮಾಣ ವಚನ ಸ್ವೀಕರಿಸಿದ ಸಿದ್ದು, ಡಿಕೆಶಿ, 8 ಜನ ಸಚಿವರು.! ಫೋಟೋಸ್‌ ನೋಡಿ
Karnataka CM May 20, 2023, 01:41 PM IST
ಪ್ರಮಾಣ ವಚನ ಸ್ವೀಕರಿಸಿದ ಸಿದ್ದು, ಡಿಕೆಶಿ, 8 ಜನ ಸಚಿವರು.! ಫೋಟೋಸ್‌ ನೋಡಿ
CM Siddaramaiah Oath : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಒಟ್ಟು 8 ಜನರು ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ಈ ಕುರಿತು ಫೋಟೋಸ್‌ ಇಲ್ಲಿವೆ ನೋಡಿ..  
ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ʼಖಾಸಗಿ ಫೋಟೋಸ್‌ʼ ವೈರಲ್‌..! ʼಅವಿವೇಕಿಗಳಿಗೆ ಇದು ತಿಳಿದಿರಲಿʼ
Nayana Motamma May 20, 2023, 01:12 PM IST
ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ʼಖಾಸಗಿ ಫೋಟೋಸ್‌ʼ ವೈರಲ್‌..! ʼಅವಿವೇಕಿಗಳಿಗೆ ಇದು ತಿಳಿದಿರಲಿʼ
ನಯನಾ ಮೋಟಮ್ಮ ಅವರ ಖಾಸಗಿ ಫೋಟೋಸ್‌ಗಳನ್ನು ಒಳಗೊಂಡ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಯನ ಅವರು ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕಿಯೂ ಸಹ ಹೌದು.
ಕಂಗ್ರಾಜುಲೇಷನ್ಸ್ ಸಿದ್ದರಾಮಯ್ಯ - ಡಿಕೆಶಿ..! ʼ5 ಗ್ಯಾರಂಟಿಗಳನ್ನುʼ ಮಾತ್ರ ಮರೆಯಬೇಡಿ
Karnataka CM May 20, 2023, 12:17 PM IST
ಕಂಗ್ರಾಜುಲೇಷನ್ಸ್ ಸಿದ್ದರಾಮಯ್ಯ - ಡಿಕೆಶಿ..! ʼ5 ಗ್ಯಾರಂಟಿಗಳನ್ನುʼ ಮಾತ್ರ ಮರೆಯಬೇಡಿ
ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಭಿನಂದನೆಗಳು. ತಾವು ರಾಜ್ಯದ ಜನತೆಗೆ ನೀಡಿದ್ದ ಐದು 'ಗ್ಯಾರಂಟಿಗಳ' ಆಶ್ವಾಸನೆಯನ್ನು ಮರೆಯಬೇಡಿ ಎಂದು ರಾಜ್ಯ ಬಿಜೆಪಿ ಟ್ಟೀಟ್‌ ಮಾಡುವ ಮೂಲಕ ಕಾಂಗ್ರೆಸ್‌ಗೆ ಟಾಂಗ್‌ ನೀಡಿದೆ.
 ಇವರು ಯಾರು ಗೊತ್ತೆ..! ಸಿದ್ದು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಜನಸಾಮಾನ್ಯರಂತೆ ಬಂದ ಶಾಸಕ
Darshan Puttannaiah May 20, 2023, 09:22 AM IST
ಇವರು ಯಾರು ಗೊತ್ತೆ..! ಸಿದ್ದು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಜನಸಾಮಾನ್ಯರಂತೆ ಬಂದ ಶಾಸಕ
ನೂತನ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ. ನಿನ್ನೆ ರಾತ್ರಿಯೇ ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಪ್ರಯಾಣಿಸಿ ರಾಜಧಾನಿಗೆ ಆಗಮಿಸಿದ್ದಾರೆ.
ಸಿದ್ದರಾಮಯ್ಯ ಜೊತೆ 8 ಸಚಿವರು ಪ್ರಮಾಣ ವಚನ ಸ್ವೀಕಾರ..! ಇಲ್ಲಿದೆ ನೋಡಿ ಲಿಸ್ಟ್‌
Karnataka CM May 20, 2023, 08:59 AM IST
ಸಿದ್ದರಾಮಯ್ಯ ಜೊತೆ 8 ಸಚಿವರು ಪ್ರಮಾಣ ವಚನ ಸ್ವೀಕಾರ..! ಇಲ್ಲಿದೆ ನೋಡಿ ಲಿಸ್ಟ್‌
ಇಂದು ಮ ಮಧ್ಯಾಹ್ನ ಸರಿಯಾಗಿ 12:30 ಗಂಟೆಗೆ ಕೃತ್ತಿಕಾ ನಕ್ಷತ್ರ, ಅಜಗಂಡ ನಾಮಯೋಗ, ಸಿಂಹಲಗ್ನದಲ್ಲಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜೊತೆ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್‌ ಹಾಗೂ 8 ಜನ ಸಚಿವರ ಪದಗ್ರಹಣ ನಡೆಯಲಿದೆ.
  • 1
  • 2
  • 3
  • 4
  • 5
  • 6
  • 7
  • 8
  • 9
  • …
  • Next
  • last »

Trending News

  • IIFA 2023 Winners: ದೃಶ್ಯಂ 2 ಅತ್ಯುತ್ತಮ ಚಿತ್ರ, ಹೃತಿಕ್ ಅತ್ಯುತ್ತಮ ನಟ.. ಆಲಿಯಾ ಅತ್ಯುತ್ತಮ ನಟಿ.. ಇಲ್ಲಿದೆ ವಿನ್ನರ್ಸ್‌ ಕಂಪ್ಲೀಟ್‌ ಲಿಸ್ಟ್‌!
    IIFA 2023 Winners

    IIFA 2023 Winners: ದೃಶ್ಯಂ 2 ಅತ್ಯುತ್ತಮ ಚಿತ್ರ, ಹೃತಿಕ್ ಅತ್ಯುತ್ತಮ ನಟ.. ಆಲಿಯಾ ಅತ್ಯುತ್ತಮ ನಟಿ.. ಇಲ್ಲಿದೆ ವಿನ್ನರ್ಸ್‌ ಕಂಪ್ಲೀಟ್‌ ಲಿಸ್ಟ್‌!

  • ಮಕ್ಕಳಿಗೂ ಆಧಾರ್ ಮಾಡುವುದು ಕಡ್ದಾಯ ! ಕುಳಿತಲ್ಲಿಂದಲೇ   Apply ಮಾಡಿ
    Aadhaar card
    ಮಕ್ಕಳಿಗೂ ಆಧಾರ್ ಮಾಡುವುದು ಕಡ್ದಾಯ ! ಕುಳಿತಲ್ಲಿಂದಲೇ Apply ಮಾಡಿ
  • Fig Side Effects: ಈ ಆರೋಗ್ಯ ಸಮಸ್ಯೆಯಿದ್ದರೆ ತಪ್ಪಿಯೂ ಅಂಜೂರವನ್ನು ತಿನ್ನಬೇಡಿ!
    Fig
    Fig Side Effects: ಈ ಆರೋಗ್ಯ ಸಮಸ್ಯೆಯಿದ್ದರೆ ತಪ್ಪಿಯೂ ಅಂಜೂರವನ್ನು ತಿನ್ನಬೇಡಿ!
  • ಸಚಿವರಾದ ಬಳಿಕ ಶಿವರಾಜ ತಂಗಡಗಿ ತವರು ಜಿಲ್ಲೆಗೆ ಮೊದಲ ಭೇಟಿ: ಹಾರದ ಬದಲು ಪುಸ್ತಕದಿಂದ ಸ್ವಾಗತ
    Koppal District
    ಸಚಿವರಾದ ಬಳಿಕ ಶಿವರಾಜ ತಂಗಡಗಿ ತವರು ಜಿಲ್ಲೆಗೆ ಮೊದಲ ಭೇಟಿ: ಹಾರದ ಬದಲು ಪುಸ್ತಕದಿಂದ ಸ್ವಾಗತ
  • Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ
    Karnataka Cabinet
    Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ
  • ಅಂದು  ವಿಷ್ಣುವರ್ಧನ್ ಗೆ ವೀರೇಂದ್ರ ಹೆಗ್ಡೆ ಕೊಟ್ಟ ಚಿನ್ನದ ಸರವನ್ನ  ವಿಷ್ಣು ಸರ್ ಏನು ಮಾಡಿದ್ರು ಗೊತ್ತಾ..?
    Aniruddha Jatkar
    ಅಂದು ವಿಷ್ಣುವರ್ಧನ್ ಗೆ ವೀರೇಂದ್ರ ಹೆಗ್ಡೆ ಕೊಟ್ಟ ಚಿನ್ನದ ಸರವನ್ನ ವಿಷ್ಣು ಸರ್ ಏನು ಮಾಡಿದ್ರು ಗೊತ್ತಾ..?
  • ISRO: ನಭೋ ಮಂಡಲದಲ್ಲಿ ಇಸ್ರೋ: GSLV-F12 ಮೂಲಕ ನ್ಯಾವಿಗೇಶನ್ ಉಪಗ್ರಹ ಯಶಸ್ವಿ ಉಡಾವಣೆ
    ISRO
    ISRO: ನಭೋ ಮಂಡಲದಲ್ಲಿ ಇಸ್ರೋ: GSLV-F12 ಮೂಲಕ ನ್ಯಾವಿಗೇಶನ್ ಉಪಗ್ರಹ ಯಶಸ್ವಿ ಉಡಾವಣೆ
  • Ambareesh Birth Anniversary: ಮಾತು ಒರಟು-ಮನಸು ಮೃದು: ರೆಬಲ್ ಸ್ಟಾರ್ ಅಂಬಿ ಗುಣಗಳಿವು...!
    Ambareesh
    Ambareesh Birth Anniversary: ಮಾತು ಒರಟು-ಮನಸು ಮೃದು: ರೆಬಲ್ ಸ್ಟಾರ್ ಅಂಬಿ ಗುಣಗಳಿವು...!
  • MS Dhoni: ಧೋನಿ ಬತ್ತಳಿಕೆಗೆ ಮತ್ತೊಂದು ಗರಿಮೆ: IPL ಇತಿಹಾಸದಲ್ಲಿ 250 ಪಂದ್ಯಗಳನ್ನಾಡಿದ ಏಕೈಕ ಆಟಗಾರ ಮಾಹಿ
    MS Dhoni
    MS Dhoni: ಧೋನಿ ಬತ್ತಳಿಕೆಗೆ ಮತ್ತೊಂದು ಗರಿಮೆ: IPL ಇತಿಹಾಸದಲ್ಲಿ 250 ಪಂದ್ಯಗಳನ್ನಾಡಿದ ಏಕೈಕ ಆಟಗಾರ ಮಾಹಿ
  • Adipurush: ರಾಘವನ ಹಂಬಲದಲ್ಲಿ ಜಾನಕಿ.. 'ಸೋಲ್ ಆಫ್ ದಿ ಫಿಲ್ಮ್' ಈ ರಾಮ್‌ ಸಿಯಾ ರಾಮ್‌ ಹಾಡು!
    Adipurusha
    Adipurush: ರಾಘವನ ಹಂಬಲದಲ್ಲಿ ಜಾನಕಿ.. 'ಸೋಲ್ ಆಫ್ ದಿ ಫಿಲ್ಮ್' ಈ ರಾಮ್‌ ಸಿಯಾ ರಾಮ್‌ ಹಾಡು!
Quick Links Karnataka News | India News | World News | NRI News | Sports News | Entertainment News | Lifestyle News | Technology News | Astro News | Crime News | Photos

TRENDING TOPICS

  • Kannada
  • Coronavirus
  • Coronavaccine
  • Sushant Singh Rajput
  • Rhea Chakraborty
  • IPL 2020
Partner sites Zee News English| Zee News Hindi| Zee Biz English| Zee Biz Hindi| WION| DNA| Zee Marathi| Zee Hindustan Hindi| Zee Hindustan Tamil| Zee Hindustan Telugu| Zee Hindustan Malayalam| Zee Hindustan Kannada| Odisha| Zee Gujarati| Zee Bengali| Rajasthan| Bihar/JK| UP/UK| MP/CG| PHH| Salaam|
cookies policy| contact us| privacy policy| terms & conditions| legal| complaint| careers| where to watch| investor info| advertise with us
© 1998-2023 India Dot Com Private Limited. All rights reserved.