ಪಾಂಡವಪುರ: ಮೇಲುಕೋಟೆ ಕ್ಷೇತ್ರದ ಸರ್ವೋದಯ ಪಕ್ಷದ ಅಭ್ಯರ್ಥಿಯಾಗಿರುವ ದರ್ಶನ್ ಪುಟ್ಟಣ್ಣಯ್ಯನವರ ಪರ ಪಾಂಡವಪುರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವರುಣ ಬಳಿಕ ಚಾಮರಾಜನಗರದಲ್ಲಿ 2ನೇ ಸುತ್ತಿನ ಮತಬೇಟೆ


ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರ ನಾಮಪತ್ರ ಸಲ್ಲಿಕೆ ವೇಳೆ ನಟ ದರ್ಶನ್ ಕೂಡ ಉಪಸ್ಥಿತರಿದ್ದು ಅಭ್ಯರ್ಥಿಗೆ ಬೆಂಬಲ ನೀಡಿದರು.ನಾಮಪತ್ರ ಸಲ್ಲಿಸುವ ಮುನ್ನ ಸಾವಿರಾರು ಬೆಂಬಲಿಗರ ಶಕ್ತಿ ಪ್ರದರ್ಶನವನ್ನು ತೋರಿಸಿದರು.ನಂತರ ನೇರವಾಗಿ ಪಾಂಡವಪುರದಲ್ಲಿರುವ ತಾಲೂಕ ಕಚೇರಿಯಲ್ಲಿ ನಾಮಪತ್ರವನ್ನು ಸಲ್ಲಿಸಿದ್ದಾರೆ.


ಇದೆ ವೇಳೆ ನಟ ದರ್ಶನ್ ಸರ್ವೋದಯ ಪಕ್ಷದ ಅಭ್ಯರ್ಥಿಯಾಗಿರುವ ದರ್ಶನ್ ಪುಟ್ಟಣ್ಣಯ್ಯನವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.