ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅದರಲ್ಲೂ ವಿರೋಧ ಪಕ್ಷದ ನಾಯಕರು ಭೇಟಿಯಾಗಾಗುತ್ತಾರೆ ಎಂದರೆ ಅದು ಸಹಜ ಭೇಟಿಯಾಗಿದ್ದರೂ ಕೂಡ ಯಾರೂ ಅದನ್ನು ಸಹಜ ಎನುವಂತೆ ಭಾವಿಸುವುದಿಲ್ಲ.


COMMERCIAL BREAK
SCROLL TO CONTINUE READING

ಹೌದು, ಈಗ ಆಕಸ್ಮಿಕವಾಗಿ ಯಡಿಯೂರು ಸಿದ್ದಲಿಂಗೇಶ್ವರ ದೇವಸ್ತಾನದಲ್ಲಿ ಬಿಜೆಪಿಯ ಬಿವೈ ವಿಜಯೇಂದ್ರ ಮತ್ತು ಪರಸ್ಪರ ಮುಖಾಮುಖಿಯಾಗಿರುವುದು ರಾಜಕೀಯ ವಲಯದಲ್ಲಿ ಕೂತುಹಲ ಕೆರಳಿಸಿದೆ.


ಇದನ್ನೂ ಓದಿ: Shahneel Gill: ‘ದಿಲ್’ ಗೆದ್ದಳು ಅಪ್ಸರೆ..! ಶುಭ್ಮನ್ ಗಿಲ್ ಸಹೋದರಿಯ ಮುಂದೆ ಬಾಲಿವುಡ್ ನಟಿಯರು ಝೀರೋ,,,


ಉಭಯ ನಾಯಕರು ಯಡಿಯೂರು ಸಿದ್ದಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ದಾರೆ ಇದೆ ವೇಳೆ ಪರಸ್ಪರ ಉಭಯ ಕುಶಲೋಪರಿಯನ್ನು ವಿಚಾರಿಸಿದ್ದಾರೆ.ಬಿಜೆಪಿಯ ಬಿವೈ ವಿಜಯೇಂದ್ರ ಪರಮೇಶ್ವರ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡುತ್ತಿದಂತೆ ಪರಮೆಶ್ವರ ಪುನಃ ಶಾಲು ಹೊದಿಸಿ ಅವರಿಗೆ ಆಶಿರ್ವಾದ ಮಾಡಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.