MP Kumaraswamy: ಕೈ ತಪ್ಪಿದ್ದ ಟಿಕೆಟ್‌ : ಬಿಜೆಪಿಗೆ ರಾಜೀನಾಮೆ ನೀಡಿದ ಎಂ. ಪಿ ಕುಮಾರಸ್ವಾಮಿ !

Karnataka Assembly Election: ಬಿಜೆಪಿಯಿಂದ ಈಗಾಗಲೇ ಟಿಕೆಟ್‌ ಘೋಷಣೆಯಾಗಿದೆ. ಎರಡನೇ  ಪಟ್ಟಿಯು ಬುಧವಾರ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್‌ ಕೈ ತಪ್ಪಿದ್ದೆ. ಟಿಕೆಟ್‌ ಕೈ ತಪ್ಪಿದ್ದ ಹಿನ್ನಲೆ ಎಂ.ಪಿ ಕುಮಾರಸ್ವಾಮಿ ಅಕ್ರೋಶ ಹೊರ ಹಾಕಿದ್ದಾರೆ.

Written by - Zee Kannada News Desk | Last Updated : Apr 13, 2023, 11:03 AM IST
  • ಕಮಲಕ್ಕೆ ಗುಡ್‌ಬೈ ಹೇಳಿದ ಎಂ.ಪಿ. ಕುಮಾರಸ್ವಾಮಿ
  • ಬಿಜೆಪಿಯ ಮತ್ತೊಂದು ವಿಕೆಟ್‌ ಪತನ
  • ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ನಿಲ್ಲದ ಅಸಮಾಧಾನ
MP Kumaraswamy: ಕೈ ತಪ್ಪಿದ್ದ ಟಿಕೆಟ್‌ : ಬಿಜೆಪಿಗೆ ರಾಜೀನಾಮೆ ನೀಡಿದ ಎಂ. ಪಿ ಕುಮಾರಸ್ವಾಮಿ ! title=

ಚಿಕ್ಕಮಗಳೂರು : ಬಿಜೆಪಿಯಿಂದ ಈಗಾಗಲೇ ಟಿಕೆಟ್‌ ಘೋಷಣೆಯಾಗಿದೆ. ಎರಡನೇ  ಪಟ್ಟಿಯು ಬುಧವಾರ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್‌ ಕೈ ತಪ್ಪಿದ್ದೆ.

ಇದನ್ನೂ ಓದಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಭಾವ- ನಾದಿನಿ ನಡುವೆ ಗದ್ದುಗೆಗಾಗಿ ಫೈಟ್..!

ಮೂಡಿಗೆರೆ ಕ್ಷೇತ್ರದಲ್ಲಿ ಎಂ.ಪಿ ಕುಮಾರಸ್ವಾಮಿ ಬದಲಾಗಿ ದೀಪಕ್‌ ದೊಡ್ಡಯ್ಯ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಟಿಕೆಟ್‌ ಕೈ ತಪ್ಪಿದ್ದ ಹಿನ್ನಲೆ ಮೂಡಿಗೆರೆ ಬಿಜಿಪಿ ಶಾಸಕ ಶಾಸಕ ಎಂ.ಪಿ ಕುಮಾರಸ್ವಾಮಿ ಅಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karnataka Election 2023: ರೈತರ ಮಕ್ಕಳನ್ನು ಮದುವೆಯಾಗುವ ವಧುವಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೆಚ್ಡಿಕೆ ಘೋಷಣೆ!

ಬೆಸತ್ತ ಮೂಡಿಗೆರೆ ಶಾಸಕ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪಕ್ಷಕ್ಕೆ ರಾಜೀನಾಮೆ  ನೀಡುವುದಾಗಿ ಪತ್ರ ಬರೆದಿದ್ದಾರೆ. ಟಿಕೆಟ್‌ ಸಿಗದಿರಲು  ಸಿಟಿ ರವಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News