"ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಇದರ ನೋವು ಬಿಜೆಪಿಗೆ ಯಾಕೆ ಆಗುತ್ತಿದೆ"

 ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಇದರ ನೋವು ಬಿಜೆಪಿಗೆ ಯಾಕೆ ಆಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : May 4, 2023, 12:57 AM IST
  • ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ.
  • ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ
"ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಇದರ ನೋವು ಬಿಜೆಪಿಗೆ ಯಾಕೆ ಆಗುತ್ತಿದೆ" title=
file photo

ಬೆಂಗಳೂರು: ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಇದರ ನೋವು ಬಿಜೆಪಿಗೆ ಯಾಕೆ ಆಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಮಾಡ್ತೀವಿ ಅನ್ನೋದೇ ಅಕ್ಷಮ್ಯ ಅಪರಾಧ: ಸಿ.ಟಿ.ರವಿ

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ.ಇದರಲ್ಲಿ ತಪ್ಪೇನಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ.ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News