ಭವಾನಿ ರೇವಣ್ಣಗಿಲ್ಲ ಹಾಸನ ಟಿಕೆಟ್...!

ಜೆಡಿಎಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,ಈಗ ಈ ಪಟ್ಟಿಯಲ್ಲಿ ಒಂದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ ಎಂದೇ ಹೇಳಬಹುದು.

Written by - Zee Kannada News Desk | Last Updated : Apr 14, 2023, 08:51 PM IST
  • ಜೆಡಿಎಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,
  • ಈಗ ಈ ಪಟ್ಟಿಯಲ್ಲಿ ಒಂದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ ಎಂದೇ ಹೇಳಬಹುದು.
  • ರೇವಣ್ಣ ಪತ್ನಿ ಭವಾನಿಗೆ ತೀವ್ರ ಹಿನ್ನೆಡೆಯಾಗಿದೆ.
ಭವಾನಿ ರೇವಣ್ಣಗಿಲ್ಲ ಹಾಸನ ಟಿಕೆಟ್...! title=
file photo

ಬೆಂಗಳೂರು: ಜೆಡಿಎಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,ಈಗ ಈ ಪಟ್ಟಿಯು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ ಎಂದೇ ಹೇಳಬಹುದು.

ಹೌದು, ಅದರಲ್ಲೂ ಹಾಸನ ಕ್ಷೇತ್ರದಲ್ಲಿ ಈ ಬಾರಿ ಕಣಕ್ಕೆ ಇಳಿಯಬೇಕು ಎನ್ನುವ ಉತ್ಸಾಹದಲ್ಲಿದ್ದ ರೇವಣ್ಣ ಪತ್ನಿ ಭವಾನಿಗೆ ತೀವ್ರ ಹಿನ್ನೆಡೆಯಾಗಿದೆ.ಈಗ ಭವಾನಿ ಬದಲಾಗಿ ಹಾಸನ ಕ್ಷೇತ್ರದಲ್ಲಿ ಸ್ವರೂಪ್ ಪ್ರಕಾಶ್ ಅವರನ್ನು ಅಭ್ಯರ್ಥಿಯನ್ನಾಗಿ ಜೆಡಿಎಸ್ ಕಣಕ್ಕೆ ಇಳಿಸಿದೆ.

ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ : ನಾಲ್ವರು ದಂಧೆಕೋರರ ಬಂಧನ

ಇನ್ನೊಂದೆಡೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ವೈ.ಎಸ್.ವಿ.ದತ್ತಗೆ ಅಲ್ಲಿ ಟಿಕೆಟ್ ಸಿಗದೇ ಇರುವುದರಿಂದಾಗಿ ಅವರು ಮತ್ತೆ ಜೆಡಿಎಸ್ ನತ್ತವಾಲಿದ್ದರು. ಇದರ ಪರಿಣಾಮವಾಗಿ ಈಗ ಅವರು ಕಡೂರನಲ್ಲಿ ನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅವರನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ ಪಕ್ಷವು ಎರಡನೇ ಪಟ್ಟಿಯಲ್ಲಿ 49 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News