ಬೆಂಗಳೂರು: ಜೆಡಿಎಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,ಈಗ ಈ ಪಟ್ಟಿಯು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ ಎಂದೇ ಹೇಳಬಹುದು.


COMMERCIAL BREAK
SCROLL TO CONTINUE READING

ಹೌದು, ಅದರಲ್ಲೂ ಹಾಸನ ಕ್ಷೇತ್ರದಲ್ಲಿ ಈ ಬಾರಿ ಕಣಕ್ಕೆ ಇಳಿಯಬೇಕು ಎನ್ನುವ ಉತ್ಸಾಹದಲ್ಲಿದ್ದ ರೇವಣ್ಣ ಪತ್ನಿ ಭವಾನಿಗೆ ತೀವ್ರ ಹಿನ್ನೆಡೆಯಾಗಿದೆ.ಈಗ ಭವಾನಿ ಬದಲಾಗಿ ಹಾಸನ ಕ್ಷೇತ್ರದಲ್ಲಿ ಸ್ವರೂಪ್ ಪ್ರಕಾಶ್ ಅವರನ್ನು ಅಭ್ಯರ್ಥಿಯನ್ನಾಗಿ ಜೆಡಿಎಸ್ ಕಣಕ್ಕೆ ಇಳಿಸಿದೆ.ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ : ನಾಲ್ವರು ದಂಧೆಕೋರರ ಬಂಧನ


ಇನ್ನೊಂದೆಡೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ವೈ.ಎಸ್.ವಿ.ದತ್ತಗೆ ಅಲ್ಲಿ ಟಿಕೆಟ್ ಸಿಗದೇ ಇರುವುದರಿಂದಾಗಿ ಅವರು ಮತ್ತೆ ಜೆಡಿಎಸ್ ನತ್ತವಾಲಿದ್ದರು. ಇದರ ಪರಿಣಾಮವಾಗಿ ಈಗ ಅವರು ಕಡೂರನಲ್ಲಿ ನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅವರನ್ನು ಘೋಷಣೆ ಮಾಡಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.