ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಿತ್ತಾಟಕ್ಕೆ ಅಧಿಕೃತ ಚಾಲನೆ ದೊರಕಿದೆ. ಈ ಹಿಂದಿನ #SidduVsDKSVsCong ಈಗ ತುಸು ವೇಗ ಪಡೆದುಕೊಂಡಿದೆ ಎಂದು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ವಿಚಾರವಾಗಿ ಟೀಕಿಸಿದೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಸರ್ಕಾರದಲ್ಲಿ ಈಗ ಒಂದೊಂದು ನಿರ್ಣಯಗಳಿಗೂ ತಿಕ್ಕಾಟ ಶುರುವಾಗಿದೆ. "ಕಂಡಿಷನ್ ಅಪ್ಲೈ" ಸರ್ಕಾರದಿಂದ ರಾಜ್ಯಕ್ಕೆ ಒಳಿತಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ’ವೆಂದು ಕುಟುಕಿದೆ.


ಕಾಂಗ್ರೆಸ್ ಪಂಚ ಗ್ಯಾರಂಟಿ: ರಸ್ತೆಯಲ್ಲಿ ಹೋಗುವವರಿಗೆಲ್ಲ ಗ್ಯಾರಂಟಿ ಕೊಡಲ್ಲ- ಡಿಸಿಎಂ ಡಿಕೆಶಿ


‘ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ತುಘಲಕ್ ದರ್ಬಾರ್ ಆರಂಭಗೊಂಡಿದೆ. ಟೀಕೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುವುದು ಬಿಟ್ಟು ಟೀಕೆಗಳ ಸದ್ದಡಗಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಫಲಿತಾಂಶದ ಬಳಿಕ ರಾಜ್ಯದಲ್ಲಿ ಅಸ್ಥಿರತೆ ಮೂಡಿಸುವ ವಿದ್ಯಮಾನಗಳು ನಡೆಯುತ್ತಿದ್ದು, ಜನರ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಬಿಜೆಪಿ ಟೀಕಿಸಿದೆ.


ಇದನ್ನೂ ಓದಿ: Photo Gellery: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಸಭೆಯ ನಿರ್ಣಯಗಳು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.