ಬೆಂಗಳೂರು: ಇನ್ನು ಕೇವಲ 20 ದಿನಗಳಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಕೊನೆಯಾಗಲಿದೆ ಎಂದು ಕಾಂಗ್ರೆಸ್ ಟೀಕಿಸಿದೆ. #End40PercentSarkara ಹ್ಯಾಶ್‍ಟ್ಯಾಗ್ ಬಳಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಸರ್ಕಾರಿ ಹುದ್ದೆಗಳ ಮಾರಾಟದ ಅಕ್ರಮ, 40% ಕಮಿಷನ್ ಲೂಟಿ, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ, ಶಾಸಕರನ್ನು ಖರೀದಿಸುವ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮತ್ತು ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟತೆ. ಇವೆಲ್ಲವೂ ಬಿಜೆಪಿ ಸರ್ಕಾರದ ಹೈಲೈಟ್ಸ್‌ಗಳು’ ಎಂದು ಕಾಂಗ್ರೆಸ್ ಕುಟುಕಿದೆ.


ಇದನ್ನೂ ಓದಿ: Karnataka Election 2023: ನಾನು ಓಡಿ ಹೋಗುವ ಸಿಎಂ ಅಲ್ಲ ಎಂದ ಬೊಮ್ಮಾಯಿ


ಅಭಿವೃದ್ಧಿಗೆ ಇನ್ನೊಂದು ಬಾರಿ ಬೊಮ್ಮಾಯಿಗೆ ಮತ ನೀಡಿ: ನಟ ಕಿಚ್ಚ ಸುದೀಪ್


ಕರ್ನಾಟಕದ ಜನತೆ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತದಿಂದ ಆಕ್ರೋಶಭರಿತರಾಗಿದ್ದಾರೆ. ಕಾಂಗ್ರೆಸ್‌ನ ಸುಭದ್ರ, ಸುಸ್ಥಿರ ಆಡಳಿತಕ್ಕೆ ಕಾಯುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಆಡಳಿತಕ್ಕೆ ಕಾಂಗ್ರೆಸ್ ಪಕ್ಷವೇ ನಮ್ಮ ಆಯ್ಕೆ ಎನ್ನುತ್ತಿದ್ದಾರೆ ಕನ್ನಡಿಗರು’ ಎಂದು ಟ್ವೀಟ್ ಮಾಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.