ಬೆಂಗಳೂರು: ಕಾಂಗ್ರೆಸ್‍ನ ‘ಭಾರತ್ ಜೋಡೊ ಯಾತ್ರೆ’ಯ ಯಶಸ್ಸು  ಆಡಳಿತಾರೂಢ ಬಿಜೆಪಿ ಸರ್ಕಾರದ ನಿದ್ದೆಗೆಡಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ ವಿಚಾರವಾಗಿ ಸೋಮವಾರ ಟ್ವೀಟ್ ಮಾಡಿರುವ ಅವರು, ‘ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರಿಗೆ ಪ್ರಧಾನಿ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ’ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಶಾಸಕ ಮಹೇಶ್ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು!!


Muniratna : ಉರಿಗೌಡ ದೊಡ್ಡನಂಜೇಗೌಡ ಸಿನಿಮಾ ಮಾಡುವ ನಿರ್ಧಾರದಿಂದ ಹಿಂದೆ ಸರಿದ ಮುನಿರತ್ನ!


ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.