Shivamogga Karnataka Election Result 2023: ಶಿವಮೊಗ್ಗ ಜಿಲ್ಲೆಯಲ್ಲಿ 7 ಮತ ಕ್ಷೇತ್ರಗಳಾದ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ ಮತ್ತು ಸಾಗರದ ಚುನಾವಣಾ ಫಲಿತಾಂಶ, ಗೆಲುವು ಮತ್ತು ಸೋಲುಂಡ ಅಭ್ಯರ್ಥಿಗಳ ಬಗ್ಗೆ ಸಂಪೂರ್ಣ ವರದಿಯಲ್ಲಿ ಜೀ ಕನ್ನಡ ನ್ಯೂಸ್ ನೀಡುತ್ತದೆ.
ತಮ್ಮಿಚ್ಛೆಯ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಹುಮ್ಮಸಿನಲ್ಲಿ ಲಕ್ಷ-ಲಕ್ಷ ಹಣ ಹಿಡಿದು ಬಾಜಿಗೆ ಆಹ್ವಾನಿಸಿದ ಇಬ್ಬರಿಗೆ ಖಾಕಿ ಬಿಸಿ ಮುಟ್ಟಿಸಿ ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
Bellary Karnataka Assembly Election Result 2023 : ಒಂದು ಕಾಲದಲ್ಲಿ ಬಳ್ಳಾರಿ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಐದು ವಿಧಾನಸಭಾ ಕ್ಷೇತ್ರಗಳಿರುವ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಜಿದ್ದಾಜಿದ್ದಿ ಇದೆ. ಅಲ್ಲದೆ ಈ ಬಾರಿ ಜನಾರ್ದನ ರೆಡ್ಡಿ ಹೊಸ ಪಕ್ಷದೊಂದಿಗೆ ರಾಜಕೀಯಕ್ಕೆ ಮರಳಿರುವುದರಿಂದ ಬಳ್ಳಾರಿ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿತ್ತು ಆದ್ರೆ, ಬಳ್ಳಾರಿ ಜಿಲ್ಲೆ ಮತ್ತೇ ಕೈ ಪಾಲಾಗಿದೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಹಿನ್ನೆಲೆಯಲ್ಲಿ ನಾಳೆ ಅಂದರೆ 13.05.2023 ರಂದು ನಡೆಯಲಿರುವ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ ನಾಲ್ಕು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಮತ ಎಣಿಕಾ ಕಾರ್ಯವು ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭಗೊಳ್ಳಲಿದೆ. ಪ್ರತಿ ಮತ ಎಣಿಕಾ ಕೇಂದ್ರದಲ್ಲೂ ಮಾಧ್ಯಮ ಪ್ರತಿನಿಧಿಗಳು ವರದಿ ಮಾಡಲು ಸುಸಜ್ಜಿತ ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ತಮಿಳುನಾಡಿನ ತಿರುವಣಮಲೈನ ಶ್ರೀ ಅರುಣಾಚಲೇಶ್ವರ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Electricity Bill Hike: ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಪ್ರತಿಯೂನಿಟ್ ಮೇಲೆ 1.46 ರೂ. ಹೆಚ್ಚಳ ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿದ್ದವು. ಹೊಸ ದರ ಜಾರಿ ಹಿನ್ನೆಲೆ ಗ್ರಾಹಕರ ಪ್ರತಿ ತಿಂಗಳ ಬಿಲ್ನಲ್ಲಿ ಶೇ.8.31ರಷ್ಟು ಹೆಚ್ಚಳವಾಗಲಿದೆ.
Karnataka Election Result 2023: 2018ರ ಚುನಾವಣೆಯಲ್ಲಿ ಪ್ರಮುಖ ಚಾನಲ್ಗಳು ಸಮೀಕ್ಷೆ ನೀಡಿದ್ದವು. ಈಗ ಬಿಜೆಪಿ ಬೂತ್, ವಿಧಾನಸಭೆ ಮಟ್ಟದಲ್ಲಿ ತೆಗೆದುಕೊಂಡ ಫೀಡ್ ಬ್ಯಾಕ್ನಲ್ಲಿ ನಾವು 108 ಸೀಟ್ ಗೆಲ್ಲುತ್ತೇವೆ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.
Karnataka Assembly Election Results 2023: ನಾಳೆ, ಮೇ.13 ರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭ ಮಾಡಲಾಗುತ್ತದೆ. ಮತ್ತು ಹು-ಧಾ ಸೆಂಟ್ರಲ್ ಹಾಗೂ ಹು-ಧಾ ಪಶ್ಚಿಮ ಮತಕ್ಷೇತ್ರಗಳ ಮತ ಎಣಿಕೆ 19 ರೌಂಡ್ಸ್ ಹಾಗೂ ಜಿಲ್ಲೆಯ ಉಳಿದ ಮತಕ್ಷೇತ್ರಗಳ ಮತ ಎಣಿಕೆ 17 ರೌಂಡ್ಸ್ ಗಳಲ್ಲಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ
Chamarajanagar District assembly election Results: ಪೋಸ್ಟಲ್ ಬ್ಯಾಲೆಟ್ ಎಣಿಕೆ ಕಾರ್ಯವು 2 ಟೇಬಲ್ಗಳಲ್ಲಿ ನಡೆಯಲಿದೆ. ಇಟಿಪಿಬಿಎಸ್ ಮತ ಎಣಿಕೆಗೆ 1 ಟೇಬಲ್ ಇರಲಿದೆ. ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 18 ಸುತ್ತಿನಲ್ಲಿ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ 19 ಸುತ್ತುಗಳಲ್ಲಿ ನಡೆಯಲಿದೆ.
Gulbarga Assembly Election Results 2023: ಕಲಬುರಗಿ ಜಿಲ್ಲೆ ಇಬ್ಬರು ಮುಖ್ಯಮಂತ್ರಿಗಳನ್ನು ಈ ನಾಡಿಗೆ ನೀಡಿದೆ. ಒಬ್ಬರು ದಿವಂಗತ ವೀರೇಂದ್ರ ಪಾಟೀಲ್ ಹಾಗೂ ದಿವಂಗತ ಎನ್ ಧರ್ಮಸಿಂಗ್. ಈ ಇಬ್ಬರು ಮುಖ್ಯಮಂತ್ರಿಗಳು ಇಲ್ಲಿಂದ ಆಯ್ಕೆಯಾದರೂ ಅಭಿವೃದ್ಧಿ ಎನ್ನುವುದು ಈ ಪ್ರದೇಶಕ್ಕೆ ಮರಿಚಿಕೆಯಾಗಿದೆ.
Koppal Assembly Election Result 2023: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಮತ್ತು ಜಾತಿಗಿಂತ ವ್ಯಕ್ತಿ ಮುಖ್ಯವೆಂಬುದು ಹಲವು ಬಾರಿ ಸಾಬೀತಾಗಿದೆ. ನಿರ್ಣಾಯಕವಲ್ಲದ ಸಮುದಾಯದವರೂ ಗೆದ್ದಿರುವ ಉದಾಹರಣೆ ಇದೆ.
ಅಂತಂತ್ರವಾದರೂ ಕಪ್ ನಮ್ಮದೇ ಎಂಬ ಅಶೋಕ್ ಅವರ ಹೇಳಿಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ಕಪ್ಪು ಹಾಗೂ ಟೋಪಿ ಎಲ್ಲವನ್ನೂ ಅವರೇ ಇಟ್ಟುಕೊಳ್ಳಲಿ' ಎಂದು ಲೇವಡಿ ಮಾಡಿದ್ದಾರೆ.
Yadgir Vidhan Aabha Chunav Result 2023: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಪ್ತ ಖಾತೆಯ ಮಾಚಿ ಸಚಿವ ಬಾಬುರಾವ್ ಚಿಂಚನಸೂರ, ಮಾಜಿ ಸಚಿವರಾದ ಎ.ಬಿ.ಮಲಕರಡ್ಡಿ, ಶರಣಬಸಪ್ಪ ದರ್ಶಾನಪೂರ, ರಾಜುಗೌಡ ಹೀಗೆ ಅನೇಕ ನಾಯಕರನ್ನು ಯಾದಗಿರಿ ರಾಜ್ಯಕ್ಕೆ ಕೊಟ್ಟಿದೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 13ರಂದು ನಡೆಯಲಿರುವ ಮತ ಎಣಿಕೆ ಸಂಬಂಧವಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಮೇ 12ರ ಸಂಜೆ 6ರಿಂದ ಮೇ 13ರ ರಾತ್ರಿ 11 ಗಂಟೆಯವರೆಗೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.
Haveri Assembly Election Result 2023: ಹಾವೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ವಿಚಾರ ಹಾಗೂ ಜಾತಿ ಇಲ್ಲಿ ನಿರ್ಣಾಯಕವಾಗುತ್ತದೆ. ಲಿಂಗಾಯತ, ಕುರುಬ, ಅಲ್ಪಸಂಖ್ಯಾತ, ದಲಿತ ಮತಗಳನ್ನು ಸೆಳೆಯುವಲ್ಲಿ ಸಫಲರಾದವರಿಗೆ ವಿಜಯ ಮಾಲೆ ದೊರೆಯಲಿದೆ.
ಅತಂತ್ರ ಫಲಿತಾಂಶ ಬಂದರೆ ಮತ್ತೆ ಅಪರೇಷನ್ ಭಯ ಪಕ್ಷಗಳನ್ನು ಕಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೆಚ್ಚು ಅಲರ್ಟ್ ಆಗಿವೆ. ಗೆದ್ದವರನ್ನು ಬೆಂಗಳೂರಿಗೆ ಕರೆ ತರಲು ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಪಡ್ತಿದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Sulibele tweet On Congress Exit Poll: ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಯು ಮುಗಿದು ಇನ್ನು ಫಲಿತಾಂಶ ಒಂದೇ ಬಾಕಿ ಇದೆ. ಇದರ ನಡುವೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಟ್ವೀಟ್ ಇದೀಗ ಎಲ್ಲರ ಅಕ್ರೋಶಕ್ಕೂ ಕಾರಣವಾಗಿದೆ.
Karnataka Election Result 2023: ಕರ್ನಾಟಕದಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಜನರು ತಮ್ಮ ನಿರ್ಧಾರವನ್ನು ಈಗಾಗಲೇ ನೀಡಿದ್ದಾರೆ. ಇನ್ನು 24 ಗಂಟೆಗಳಲ್ಲಿ ಕರ್ನಾಟಕದ ದೊರೆ ಯಾರಾಗಲಿದ್ದಾರೆ ಎಂಬುದು ತಿಳಿಯಲಿದೆ. ಈ ಎಲ್ಲದರ ಮಧ್ಯೆ, ಎಕ್ಸಿಟ್ ಪೋಲ್ ಗಳು ವಿಧಾನಸಭೆಯ ಸೀಟುಗಳ ಹಂಚಿಕೆಯ ಬಗ್ಗೆ ಒಂದಿಷ್ಟು ಅಂದಾಜುಗಳನ್ನು ನೀಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಉಭಯ ನಾಯಕರ ಅಸಮಾಧಾನ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.