English हिन्दी हिंदुस्तान मराठी বাংলা தமிழ் മലയാളം ગુજરાતી తెలుగు ಕನ್ನಡ ଓଡ଼ିଶା ਪੰਜਾਬੀ Business Tech World Movies Health
  • Kannada news
  • News
  • Watch
  • Karnataka
  • Photos
  • Home
  • Karnataka
  • Karnataka Budget
  • India
  • Entertainment
  • Video
  • NRI
  • World
  • Sports
  • Business
  • Lifestyle
  • Health
  • Technology
  • Photos
  • CONTACT.
  • PRIVACY POLICY.
  • LEGAL DISCLAIMER.
  • COMPLAINT.
  • INVESTOR INFO.
  • CAREERS.
  • WHERE TO WATCH.
  • India
  • Entertainment
  • Karnataka Budget
  • Video
  • My Money
  • World
  • Sports
  • Business
  • Lifestyle
  • Health
  • Technology
  • Kannada News
  • Karnataka Budget

Karnataka Budget News

Karnataka Budget 2023 : ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಗಿಫ್ಟ್! ‘ಕಿಸಾನ್ ಕ್ರೆಡಿಟ್ ಕಾರ್ಡ್’ ಇದ್ದರೇ ಸಾಕು ಭರಪೂರ ಲಾಭ
Karnataka budget 2023 Feb 18, 2023, 12:03 PM IST
Karnataka Budget 2023 : ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಗಿಫ್ಟ್! ‘ಕಿಸಾನ್ ಕ್ರೆಡಿಟ್ ಕಾರ್ಡ್’ ಇದ್ದರೇ ಸಾಕು ಭರಪೂರ ಲಾಭ
Karnataka Budget Benefits To Farmers : ಚುನಾವಣಾ ಸನಿಹದಲ್ಲಿ ರೈತರನ್ನು ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ನೀಡುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಬೆಟ್‌ನಲ್ಲಿ ಘೋಷಿಸಿದ್ದಾರೆ. 
 “ಜಾತ್ರೆ ಮುಗಿದ ಮೇಲೆ ಸ್ಟಾಕ್ ಕ್ಲಿಯರೆನ್ಸ್ ಘೋಷಣೆ ಮಾಡುವ ರೀತಿಯಲ್ಲಿದೆ ಈ ಬಜೆಟ್”
Karnataka budget 2023 Feb 17, 2023, 07:24 PM IST
“ಜಾತ್ರೆ ಮುಗಿದ ಮೇಲೆ ಸ್ಟಾಕ್ ಕ್ಲಿಯರೆನ್ಸ್ ಘೋಷಣೆ ಮಾಡುವ ರೀತಿಯಲ್ಲಿದೆ ಈ ಬಜೆಟ್”
ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆರು ಸಾವಿರ ಕೋಟಿ ರೂ.ಮೀಸಲು : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ 
7th Pay Commission Report Feb 17, 2023, 07:03 PM IST
7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆರು ಸಾವಿರ ಕೋಟಿ ರೂ.ಮೀಸಲು : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ 
ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ  7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು.
Karnataka budget 2023 : ಇದೊಂದು ಬಿಸಿಲ್ಗುದುರೆ ಬಜೆಟ್, ಕಣ್ಣಿಗೆ ಕಾಣುತ್ತದೆ, ಆದರೆ ಕೈಗೆ ಸಿಗಲ್ಲ..!
Karnataka budget 2023 Feb 17, 2023, 06:53 PM IST
Karnataka budget 2023 : ಇದೊಂದು ಬಿಸಿಲ್ಗುದುರೆ ಬಜೆಟ್, ಕಣ್ಣಿಗೆ ಕಾಣುತ್ತದೆ, ಆದರೆ ಕೈಗೆ ಸಿಗಲ್ಲ..!
ಇದೊಂದು ಬಿಸಿಲ್ಗುದುರೆ ಬಜೆಟ್, ಕೈಗೆ ಏನೂ ಸಿಗಲ್ಲ. ಈ ಬಜೆಟ್ ಜಾತ್ರೆಯಲ್ಲಿ ಸಿಗುವ ಬಣ್ಣದ ಕನ್ನಡಕದಂತೆ, ಅದರಲ್ಲಿ ನೋಡಿದರೆ ಏನೂ ಕಾಣುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಛೇಡಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಅಧಿಕಾರದಲ್ಲಿದ್ದಾಗ ಸರ್ಕಾರ ಜನರಿಗೆ ಏನೂ ಮಾಡಿಲ್ಲ. ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದನ್ನು ಜಾರಿ ಮಾಡಿಲ್ಲ. ಈ ಬಾರಿ ಬಜೆಟ್ ನಲ್ಲಿ ಜಾರಿ ಮಾಡುವಂತಹದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.
"ಸಿಎಂ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಂತೆ ಇದೆ"
Basavaraj Bommai Feb 17, 2023, 06:20 PM IST
"ಸಿಎಂ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಂತೆ ಇದೆ"
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಂತೆ ಇದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇಕಡ 90ರಷ್ಟು ಅನುಷ್ಠಾನಕ್ಕೆ ಬಂದಿಲ್ಲ. ಈ ಬಜೆಟ್ ಕೂಡ ಅದೇ ರೀತಿ ಅನುಷ್ಠಾನದ ಬದ್ಧತೆ ಇಲ್ಲದ ಘೋಷಣೆಗಳ ಪುಸ್ತಕದಂತೆ ಕಾಣುತ್ತಿದೆ ಎಂದು ವಿಧಾ‌ನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಮುಜರಾಯಿ ಇಲಾಖೆಗೆ ದಾಖಲೆಯ ಅನುದಾನ : ಶಶಿಕಲಾ ಜೊಲ್ಲೆ ಹರ್ಷ
Karnataka budget 2023 Feb 17, 2023, 04:27 PM IST
ಮುಜರಾಯಿ ಇಲಾಖೆಗೆ ದಾಖಲೆಯ ಅನುದಾನ : ಶಶಿಕಲಾ ಜೊಲ್ಲೆ ಹರ್ಷ
ಮುಜರಾಯಿ ಇಲಾಖೆ ಮತ್ತು ಮಹಿಳಾ ಕಲ್ಯಾಣಕ್ಕೆ ದಾಖಲೆಯ ಅನುದಾನ ನೀಡುವ ಮೂಲಕ ಹಣಕಾಸು ಇಲಾಖೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಐತಿಹಾಸಿಕ ಮತ್ತು ಕ್ರಾಂತಿಕಾರಕವಾಗಿದೆ ಎಂದು ಮುಜರಾಯಿ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಬಣ್ಣಿಸಿದ್ದಾರೆ.
Karnataka Budget 2023 : ರಾಜ್ಯದ ಜನತೆಗೆ ಭವಿಷ್ಯದ ಭರವಸೆ ನೀಡಿದ ಬಜೆಟ್‌ - ಸಚಿವ ಡಾ.ಕೆ.ಸುಧಾಕರ್‌
Karnataka budget 2023 Feb 17, 2023, 03:33 PM IST
Karnataka Budget 2023 : ರಾಜ್ಯದ ಜನತೆಗೆ ಭವಿಷ್ಯದ ಭರವಸೆ ನೀಡಿದ ಬಜೆಟ್‌ - ಸಚಿವ ಡಾ.ಕೆ.ಸುಧಾಕರ್‌
Karnataka Budget 2023 : ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗಗಳ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಯಶಸ್ವಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.  
 ಇದು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್: ಸಿದ್ದರಾಮಯ್ಯ
Karnataka budget 2023 Feb 17, 2023, 03:32 PM IST
ಇದು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್: ಸಿದ್ದರಾಮಯ್ಯ
ಬಡ್ಡಿ ರೂಪದಲ್ಲಿ ಹೆಚ್ಚು ಪಾವತಿ ಮಾಡಬೇಕಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವೂ ಕಡಿಮೆಯಾಗುತ್ತದೆ. ಮುಂದಿನ ವರ್ಷಕ್ಕೆ 77,750 ಕೋಟಿ ರೂ. ಸಾಲ ಮಾಡುವುದಾಗಿ ಸರ್ಕಾರ ಹೇಳಿದೆ. ಸಾಲದ ಪ್ರಮಾಣ ಶೇ.95ರಷ್ಟು ಹೆಚ್ಚಾಗಿದೆ. ಹೀಗಾದಾಗ ಬಜೆಟ್‌ ಅಭಿವೃದ್ಧಿಪರವಾಗಿರಲು ಹೇಗೆ ಸಾಧ್ಯ?ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka Budget 2023: ರಾಜ್ಯ ಬಜೆಟ್ 2023-24: ಜಮೆ -ವೆಚ್ಚ ಪೈಸೆ ಲೆಕ್ಕದಲ್ಲಿ ಆಯವ್ಯಯ ಅವಲೋಕನ
Karnataka budget 2023 Feb 17, 2023, 03:28 PM IST
Karnataka Budget 2023: ರಾಜ್ಯ ಬಜೆಟ್ 2023-24: ಜಮೆ -ವೆಚ್ಚ ಪೈಸೆ ಲೆಕ್ಕದಲ್ಲಿ ಆಯವ್ಯಯ ಅವಲೋಕನ
Karnataka Budget 2023: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 15 ನೇ ವಿಧಾನಮಂಡಲದ ಕೊನೆಯ ಬಜೆಟ್ ಮಂಡಿಸಿದ್ದು, 2023-24 ಆರ್ಥಿಕ ವರ್ಷದ ಅಂದಾಜು ಪ್ರಕಾರ ರೂ. 402.43 ಕೋಟಿ ರಾಜಸ್ವ ಲೆಕ್ಕ ಹೆಚ್ಚುವರಿ ಆಗಲಿದೆ ಎಂದು ಸರ್ಕಾರ ತಿಳಿಸಿದೆ.
Karnataka Budget 2023: ಹಿಂದುಳಿದ ವರ್ಗಗಳು-ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬೊಮ್ಮಾಯಿ ಕೊಡುಗೆ ಏನು?
Karnataka budget 2023 Feb 17, 2023, 01:59 PM IST
Karnataka Budget 2023: ಹಿಂದುಳಿದ ವರ್ಗಗಳು-ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬೊಮ್ಮಾಯಿ ಕೊಡುಗೆ ಏನು?
Karnataka Budget 2023: ಇಂದು ರಾಜ್ಯ ವಿಧಾನ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಲಾಗಿರುವ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ ಮಂಡನೆಯನ್ನು ಮಾಡಿದ್ದಾರೆ, 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಬಜೆಟ್ ಮಂಡನೆಯನ್ನು ಅವರು ಮಾಡಿದ್ದಾರೆ.  
ರೈತರ ಕಿವಿ ಮೇಲೆ ಸಾಲಮನ್ನಾ ಮಾಡುವ ಹೂ: ಸಾಲಮನ್ನಾ ಇಲ್ಲ, ಬೆಂಬಲ ಬೆಲೆಯೂ ಇಲ್ಲ-ಕಾಂಗ್ರೆಸ್
Karnataka budget 2023 Feb 17, 2023, 01:44 PM IST
ರೈತರ ಕಿವಿ ಮೇಲೆ ಸಾಲಮನ್ನಾ ಮಾಡುವ ಹೂ: ಸಾಲಮನ್ನಾ ಇಲ್ಲ, ಬೆಂಬಲ ಬೆಲೆಯೂ ಇಲ್ಲ-ಕಾಂಗ್ರೆಸ್
Karnataka Budget 2023: ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಈ ಸ್ಥಾನಕ್ಕೆ ಏರಿದ್ದು ಡಬಲ್ ಇಂಜಿನ್ ಸರ್ಕಾರಗಳ ಕೊಡುಗೆಯಿಂದಲೇ. ಬೆಂಬಲ ಬೆಲೆ ಇಲ್ಲ, ಸಾಲ ಮನ್ನವೂ ಇಲ್ಲ, ರೈತರೆಡೆಗೆ ಆಸಕ್ತಿಯೂ ಇಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
Karnataka Budget 2023: 77,000 ಸಾವಿರ ಕೋಟಿ ರೂ. ಸಾಲ ಪ್ರಸ್ತಾವನೆ
Karnataka budget 2023 Feb 17, 2023, 01:10 PM IST
Karnataka Budget 2023: 77,000 ಸಾವಿರ ಕೋಟಿ ರೂ. ಸಾಲ ಪ್ರಸ್ತಾವನೆ
Karnataka Budget 2023: ಕಳೆದ ವರ್ಷಗಿಂತಲೂ ಹೆಚ್ಚಿನ ಸಾಲ‌ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ‌ ಸರ್ಕಾರ ಒಟ್ಟು 77,750 ಕೋಟಿ ರೂ. ಸಾಲದ ಹೊರೆ ಹಾಕಲಿದೆ.
Karnataka Budget 2023: ಈ ಬಾರಿಯ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ-ಪಂಗಡದವರಿಗೆ ಸಿಕ್ಕಿದ್ದೇನು?
Karnataka budget 2023 Feb 17, 2023, 01:07 PM IST
Karnataka Budget 2023: ಈ ಬಾರಿಯ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ-ಪಂಗಡದವರಿಗೆ ಸಿಕ್ಕಿದ್ದೇನು?
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.   
Karnataka budget 2023 : ಮೀನುಗಾರಿಕೆ ಇಲಾಖೆಗೆ ಬಂಪರ್ : ಮೀನುಗಾರರಿಗೆ  10 ಸಾವಿರ ಮನೆಗಳ ನಿರ್ಮಾಣ
Karnataka budget 2023 Feb 17, 2023, 12:43 PM IST
Karnataka budget 2023 : ಮೀನುಗಾರಿಕೆ ಇಲಾಖೆಗೆ ಬಂಪರ್ : ಮೀನುಗಾರರಿಗೆ 10 ಸಾವಿರ ಮನೆಗಳ ನಿರ್ಮಾಣ
Karnataka budget 2023 : 10,000 ವಸತಿರಹಿತ ಮೀನುಗಾರರಿಗೆ ವಸತಿ ನಿರ್ಮಾಣ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗಿದೆ. ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಮತ್ಸ ಸಿರಿ ಎಂಬ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗಿದೆ. 
Karnataka Budget 2023 : ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ, ಥೀಮ್ ಪಾರ್ಕ್ ನಿರ್ಮಾಣ
Karnataka budget 2023 Feb 17, 2023, 12:25 PM IST
Karnataka Budget 2023 : ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ, ಥೀಮ್ ಪಾರ್ಕ್ ನಿರ್ಮಾಣ
Karnataka Budget 2023 : ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ 'ಶ್ರೀ ಭುವನೇಶ್ವರಿ' ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಆಯವ್ಯಯದಲ್ಲಿ ಘೋಷಣೆ ಮಾಡಿದರು.
Karnataka Budget 2023: ಈ ಬಾರಿಯ ಬಜೆಟ್ ನಲ್ಲಿ ಯಾವ ಇಲಾಖೆಗೆ ಸಿಕ್ಕಿದೆಷ್ಟು?
Karnataka budget 2023 Feb 17, 2023, 12:08 PM IST
Karnataka Budget 2023: ಈ ಬಾರಿಯ ಬಜೆಟ್ ನಲ್ಲಿ ಯಾವ ಇಲಾಖೆಗೆ ಸಿಕ್ಕಿದೆಷ್ಟು?
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ. 
 Karnataka Budget 2023 : ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ
Karnataka budget 2023 Feb 17, 2023, 11:57 AM IST
Karnataka Budget 2023 : ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ
 Karnataka Budget 2023 : ಈ ಬಾರಿಯ ಬಜೆಟ್ ನಲ್ಲಿ ನಿರೀಕ್ಷೆಯಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿ  ಘೋಷಣೆ ಮಾಡಿದ್ದಾರೆ.
Karnataka Budget 2023: ಬೆಂಗಳೂರಿಗೆ ಬೊಮ್ಮಾಯಿ ಭರ್ಜರಿ ಗಿಫ್ಟ್
Karnataka budget 2023 Feb 17, 2023, 11:42 AM IST
Karnataka Budget 2023: ಬೆಂಗಳೂರಿಗೆ ಬೊಮ್ಮಾಯಿ ಭರ್ಜರಿ ಗಿಫ್ಟ್
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.    
Karnataka Budget 2023 : ಬೊಮ್ಮಾಯಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ
Karnataka budget 2023 Feb 17, 2023, 11:38 AM IST
Karnataka Budget 2023 : ಬೊಮ್ಮಾಯಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ
Karnataka Budget 2023 : 2023-24ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದೆ. ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ ಮಾಡಿದ್ದಾರೆ ನೋಡೋಣ. 
Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌
Karnataka budget 2023 Feb 17, 2023, 11:22 AM IST
Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌
Karnataka Women Empowerment Budget 2023 : ಜಿಎಸ್‌ಟಿ ಸಂಗ್ರಹ ಶೇ 26ರಷ್ಟು ಹೆಚ್ಚಾಗಿದೆ. ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹ, ತೆರಿಗೆ ಸಂಗ್ರಹ ಶೇ 20ರಷ್ಟು ಹೆಚ್ಚಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಹೆಚ್ಚಿಸಿರುವುದು ಸಂತಸದ ವಿಚಾರ ಎಂದರು.   
  • 1
  • 2
  • Next
  • last »

Trending News

  • Big Update: ವಾಹನ ಪಾರ್ಕಿಂಗ್ ಬಗ್ಗೆ ನಿತಿನ್ ಗಡ್ಕರಿ ಮಹತ್ವದ ಘೋಷಣೆ! ಈ ರೂಲ್ಸ್ ಫಾಲೋ ಮಾಡಿದ್ರೆ ಸಿಗುತ್ತೆ ರೂ. 500 ಬಹುಮಾನ!
    Nitin Gadkari

    Big Update: ವಾಹನ ಪಾರ್ಕಿಂಗ್ ಬಗ್ಗೆ ನಿತಿನ್ ಗಡ್ಕರಿ ಮಹತ್ವದ ಘೋಷಣೆ! ಈ ರೂಲ್ಸ್ ಫಾಲೋ ಮಾಡಿದ್ರೆ ಸಿಗುತ್ತೆ ರೂ. 500 ಬಹುಮಾನ!

  • 6,6,6,6,6... 5 ಲಾಂಗ್ ಸಿಕ್ಸ್ ಬಾರಿಸಿದ ಸ್ಟಾರ್ ಆಟಗಾರ! ರಿಷಬ್ ಬದಲಿಗೆ IPLನಲ್ಲಿ ಅಬ್ಬರಿಸೋದು ಕನ್ಫರ್ಮ್
    IPL
    6,6,6,6,6... 5 ಲಾಂಗ್ ಸಿಕ್ಸ್ ಬಾರಿಸಿದ ಸ್ಟಾರ್ ಆಟಗಾರ! ರಿಷಬ್ ಬದಲಿಗೆ IPLನಲ್ಲಿ ಅಬ್ಬರಿಸೋದು ಕನ್ಫರ್ಮ್
  • IPL 2023: “ಮಾರಾಟ ಆಗದಿರುವುದೇ ಉತ್ತಮ!”: ವಿರಾಟ್ ಸಹ ಆಟಗಾರನ ಹೇಳಿಕೆಯಿಂದ ಕ್ರೀಡಾ ಲೋಕದಲ್ಲಿ ಸಂಚಲನ!
    Virat Kohli
    IPL 2023: “ಮಾರಾಟ ಆಗದಿರುವುದೇ ಉತ್ತಮ!”: ವಿರಾಟ್ ಸಹ ಆಟಗಾರನ ಹೇಳಿಕೆಯಿಂದ ಕ್ರೀಡಾ ಲೋಕದಲ್ಲಿ ಸಂಚಲನ!
  • Health Tips: ಅನ್ನ ಅಥವಾ ಚಪಾತಿ! ದೇಹದ ಬೊಜ್ಜು ಕರಗಲು ರಾತ್ರಿಯ ಊಟಕ್ಕೆ ಯಾವುದು ಬೆಸ್ಟ್!
    Weight loss
    Health Tips: ಅನ್ನ ಅಥವಾ ಚಪಾತಿ! ದೇಹದ ಬೊಜ್ಜು ಕರಗಲು ರಾತ್ರಿಯ ಊಟಕ್ಕೆ ಯಾವುದು ಬೆಸ್ಟ್!
  • Viral Video: ಆ ಕಡೆ ಮೈದುನ… ಈ ಕಡೆ ಅತ್ತಿಗೆ: ಮಧ್ಯರಾತ್ರಿ ರಸ್ತೆಯಲ್ಲಿ ಯಾರು ಇಲ್ಲದಿದ್ದಾಗ ಇವರಿಬ್ಬರು…!
    Viral Video
    Viral Video: ಆ ಕಡೆ ಮೈದುನ… ಈ ಕಡೆ ಅತ್ತಿಗೆ: ಮಧ್ಯರಾತ್ರಿ ರಸ್ತೆಯಲ್ಲಿ ಯಾರು ಇಲ್ಲದಿದ್ದಾಗ ಇವರಿಬ್ಬರು…!
  • Gold Price: ಕೇವಲ 2 ದಿನಗಳಲ್ಲಿ ಸಾರ್ವಕಾಲಿಕ ಗರಿಷ್ಟ ಮಟ್ಟ ತಲುಪಲಿದೆ ಚಿನ್ನ! ಇಂದೇ ಈ ಕೆಲಸ ಮಾಡಿದ್ರೆ ಬಚಾವ್ ಅಂತಿದ್ದಾರೆ ತಜ್ಞರು
    Today Gold price
    Gold Price: ಕೇವಲ 2 ದಿನಗಳಲ್ಲಿ ಸಾರ್ವಕಾಲಿಕ ಗರಿಷ್ಟ ಮಟ್ಟ ತಲುಪಲಿದೆ ಚಿನ್ನ! ಇಂದೇ ಈ ಕೆಲಸ ಮಾಡಿದ್ರೆ ಬಚಾವ್ ಅಂತಿದ್ದಾರೆ ತಜ್ಞರು
  • Trending News: ಊಟಕ್ಕೆ ಮೇಕೆ ಕಡಿಯುವ ಕನಸು ಕಾಣುತ್ತಾ ಶಿಶ್ನವನ್ನೇ ಕತ್ತರಿಸಿಕೊಂಡ ಭೂಪ: ಮುಂದೇನಾಯ್ತು ಗೊತ್ತಾ!
    trending news
    Trending News: ಊಟಕ್ಕೆ ಮೇಕೆ ಕಡಿಯುವ ಕನಸು ಕಾಣುತ್ತಾ ಶಿಶ್ನವನ್ನೇ ಕತ್ತರಿಸಿಕೊಂಡ ಭೂಪ: ಮುಂದೇನಾಯ್ತು ಗೊತ್ತಾ!
  • IPL 2023ರಲ್ಲಿ RCB ಬಲ ಮತ್ತು ವೀಕ್ನೇಸ್ ಏನು ಗೊತ್ತಾ? ಇದೇ ಪ್ಲೇಯಿಂಗ್ XI ಅನುಸರಿಸಿದ್ರೆ “ಈ ಸಲ ಕಪ್ ನಮ್ದೆ”
    RCB
    IPL 2023ರಲ್ಲಿ RCB ಬಲ ಮತ್ತು ವೀಕ್ನೇಸ್ ಏನು ಗೊತ್ತಾ? ಇದೇ ಪ್ಲೇಯಿಂಗ್ XI ಅನುಸರಿಸಿದ್ರೆ “ಈ ಸಲ ಕಪ್ ನಮ್ದೆ”
  • Actress Suicide: ಯಶ್ ಜೊತೆ ನಟಿಸಿದ್ದ ಖ್ಯಾತ ನಟಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು!
    Akanksha Dubey
    Actress Suicide: ಯಶ್ ಜೊತೆ ನಟಿಸಿದ್ದ ಖ್ಯಾತ ನಟಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು!
  • WWC 2023: ಮಹಿಳಾ ವಿಶ್ವ ಚಾಂಪಿಯನ್’ಶಿಪ್ ಗೆದ್ದ ನೀತು-ಸ್ವೀಟಿ: ಚಿನ್ನಕ್ಕೆ ಮುತ್ತಿಟ್ಟ ಭಾರತಾಂಬೆಯ ಹೆಮ್ಮೆಯ ಪುತ್ರಿಯರು
    Women's World Championship
    WWC 2023: ಮಹಿಳಾ ವಿಶ್ವ ಚಾಂಪಿಯನ್’ಶಿಪ್ ಗೆದ್ದ ನೀತು-ಸ್ವೀಟಿ: ಚಿನ್ನಕ್ಕೆ ಮುತ್ತಿಟ್ಟ ಭಾರತಾಂಬೆಯ ಹೆಮ್ಮೆಯ ಪುತ್ರಿಯರು
Quick Links Karnataka News | India News | World News | NRI News | Sports News | Entertainment News | Lifestyle News | Technology News | Astro News | Crime News | Photos

TRENDING TOPICS

  • Kannada
  • Coronavirus
  • Coronavaccine
  • Sushant Singh Rajput
  • Rhea Chakraborty
  • IPL 2020
Partner sites Zee News English| Zee News Hindi| Zee Biz English| Zee Biz Hindi| WION| DNA| Zee Marathi| Zee Hindustan Hindi| Zee Hindustan Tamil| Zee Hindustan Telugu| Zee Hindustan Malayalam| Zee Hindustan Kannada| Odisha| Zee Gujarati| Zee Bengali| Rajasthan| Bihar/JK| UP/UK| MP/CG| PHH| Salaam|
cookies policy| contact us| privacy policy| terms & conditions| legal| complaint| careers| where to watch| investor info| advertise with us
© 1998-2023 India Dot Com Private Limited. All rights reserved.