ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಕರ್ನಾಟಕ ಬಜೆಟ್ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. #KiviMeleHoova ಹ್ಯಾಶ್‍ಟ್ಯಾಗ್‍ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಇದು ಯಾರಿಗೂ ಉಪಯೋಗವಿಲ್ಲದ ಬಜೆಟ್ ಎಂದು ಹೇಳಿದೆ.


COMMERCIAL BREAK
SCROLL TO CONTINUE READING

‘ರೈತರ ಸಾಲ ಮನ್ನಾ ಮಾಡುತ್ತೇವೆಂದು ರೈತರ ಕಿವಿ ಮೇಲೆ ಹೂವಿಟ್ಟ ಸರ್ಕಾರ ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸಲಿಲ್ಲ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಈ ಸ್ಥಾನಕ್ಕೆ ಏರಿದ್ದು ಡಬಲ್ ಇಂಜಿನ್ ಸರ್ಕಾರಗಳ ಕೊಡುಗೆಯಿಂದಲೇ. ಬೆಂಬಲ ಬೆಲೆ ಇಲ್ಲ, ಸಾಲ ಮನ್ನವೂ ಇಲ್ಲ, ರೈತರೆಡೆಗೆ ಆಸಕ್ತಿಯೂ ಇಲ್ಲ’ವೆಂದು ಟೀಕಿಸಿದೆ.


ಬೆಂಗಳೂರು : ರಾಜ್ಯ ಸರ್ಕಾರ ಇಂದು ಬಜೆಟ್ ಮಂಡನೆ, 9 ಹೊಸ ರೈಲು ಯೋಜನೆ ಅನುಷ್ಠಾನ


ಬೊಮ್ಮಾಯಿ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?


ಕಾಂಗ್ರೆಸ್ ಟೀಕಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.