ಕಿವಿ ಮೇಲೆ ಹೂವಿಡುತ್ತಲೇ ಬಂದಿದೆ

ಕೇಂದ್ರದಿಂದ ರಾಜ್ಯದವರೆಗೂ ಬಿಜೆಪಿ ಮೊದಲಿಂದಲೂ ಜನರ ಕಿವಿ ಮೇಲೆ ಹೂವಿಡುತ್ತಲೇ ಬಂದಿದೆ.

Puttaraj K Alur
Feb 17,2023

ಬಿಜೆಪಿ ಸರ್ಕಾರ ಎಲ್ಲಾ ತರ ದ್ರೋಹವೆಸಗಿದೆ

ಲ್ಯಾಪ್ಟಾಪ್ ಹಂಚಿಕೆಯಿಂದ ಹಿಡಿದು ವಿದ್ಯಾರ್ಥಿವೇತನದವರೆಗೂ ವಿದ್ಯಾರ್ಥಿಗಳಿಗೆ ಬಿಜೆಪಿ ಸರ್ಕಾರ ಎಲ್ಲಾ ತರದಲ್ಲೂ ದ್ರೋಹವೆಸಗಿದೆ.

ರೈತಪರ ಯೋಜನೆ ಜಾರಿಗೊಳಿಸಲಿಲ್ಲ

ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ರೈತರ ಕಿವಿ ಮೇಲೆ ಹೂವಿಟ್ಟ ಸರ್ಕಾರ ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸಲಿಲ್ಲ.

ಭರವಸೆಗಳೂ ಈಡೇರಿಲ್ಲ

ಮಹಿಳೆಯರಿಗೆ ಸ್ತ್ರೀ ಉನ್ನತಿ ನಿಧಿ ಸ್ಥಾಪಿಸುತ್ತೇವೆ, ಸ್ಮಾರ್ಟ್ ಫೋನ್ ನೀಡುತ್ತೇವೆ ಎಂದಿತ್ತು ಬಿಜೆಪಿ. ಅದ್ಯಾವ ಭರವಸೆಗಳೂ ಈಡೇರಿಲ್ಲ.

ಜನರ ಕಿವಿ ಮೇಲೆ ಹೂವಿಟ್ಟಿದೆ

ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳದ ಭರವಸೆ ನೀಡಿತ್ತು ಬಿಜೆಪಿ. ಆದರೆ ಆ ನಿಟ್ಟಿನಲ್ಲಿ ಸಣ್ಣ ಪ್ರಯತ್ನವನ್ನೂ ಮಾಡದೆ ಜನರ ಕಿವಿ ಮೇಲೆ ಹೂವಿಟ್ಟಿದೆ.

ಬಿಜೆಪಿಯ ಇತಿಹಾಸದಲ್ಲಿಯೇ ಇದೆ

ಕಿವಿ ಮೇಲೆ ಹೂವಿಡುವುದು ಬಿಜೆಪಿಯ ಇತಿಹಾಸದಲ್ಲಿಯೇ ಇದೆ, ಈಗಲೂ ಅದನ್ನೇ ಮಾಡ್ತಿದಾರೆ.

VIEW ALL

Read Next Story