ವೈದೇಹಿ, ಯೇಸುದಾಸ್, ಮುಖ್ಯಮಂತ್ರಿ ಚಂದ್ರು ಸೇರಿದಂತೆ 62 ಸಾಧಕರಿಗೆ 2017ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

                      

Last Updated : Oct 31, 2017, 11:50 AM IST
ವೈದೇಹಿ, ಯೇಸುದಾಸ್, ಮುಖ್ಯಮಂತ್ರಿ ಚಂದ್ರು ಸೇರಿದಂತೆ 62 ಸಾಧಕರಿಗೆ 2017ನೇ ಸಾಲಿನ ಕನ್ನಡ   ರಾಜ್ಯೋತ್ಸವ ಪ್ರಶಸ್ತಿ title=

ಬೆಂಗಳೂರು: ಸಿನಿಮಾ, ಸಾಹಿತ್ಯ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 62 ಸಾಧಕರಿಗೆ 2017ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಚಂದ್ರು, ಸಾಹಿತಿ ವೈದೇಹಿ, ಖ್ಯಾತ ಗಾಯಕ ಕೆ.ಜೆ. ಯೇಸುದಾಸ್, ಇತಿಹಾಸಕಾರ ರಾಮಚಂದ್ರ ಗುಹ ಸೇರಿದಂತೆ ಹಲವರು ಪಟ್ಟಿಯಲ್ಲಿದ್ದಾರೆ. ನವೆಂಬರ್ 01 ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಧಕರಿಕೆ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. ಪ್ರಶಸ್ತಿಯು 20 ಗ್ರಾಂ ಬಂಗಾರ, ಫಲಕ ಹಾಗೂ 1 ಲಕ್ಷ ರೂ. ನಗದನ್ನು ಒಳಗೊಂಡಿರುತ್ತದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ತಮ್ಮ ಅಭಿನಂದನೆ ತಿಳಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ-

 

 

Trending News