ಫಲಿಸಿದ ಹರಕೆ... ಕೆನೆಡಾದಿಂದ ಮಾದಪ್ಪನ ಬೆಟ್ಟಕ್ಕೆ ಬಂದು ಗೋವು ಕೊಟ್ಟ ಭಕ್ತ

ವೆಂಕಟೇಶ್ ಮತ್ತು ಲಕ್ಷ್ಮಿ ದಂಪತಿ ಬೆಂಗಳೂರಿನವರಾಗಿದ್ದು ಸದ್ಯ ಕೆನಡಾದಲ್ಲಿ ನೆಲೆಸಿದ್ದಾರೆ‌. ಕಟ್ಟಿಕೊಂಡಿದ್ದ ಹರಕೆಯೊಂದು ಫಲಿಸಿದ ಹಿನ್ನೆಲೆಯಲ್ಲಿ ಗೋವನ್ನು ಮಠಕ್ಕೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Written by - Zee Kannada News Desk | Last Updated : Dec 30, 2022, 10:22 PM IST
  • ಮಲೆ ಮಹದೇಶ್ವರ ಬೆಟ್ಟಕ್ಕೆ ಕೆನೆಡಾದಿಂದ ಬಂದ ದಂಪತಿ
  • ಕೆನೆಡಾದಿಂದ ಮಾದಪ್ಪನ ಬೆಟ್ಟಕ್ಕೆ ಬಂದು ಗೋವು ಕೊಟ್ಟ ಭಕ್ತ
ಫಲಿಸಿದ ಹರಕೆ... ಕೆನೆಡಾದಿಂದ ಮಾದಪ್ಪನ ಬೆಟ್ಟಕ್ಕೆ ಬಂದು ಗೋವು ಕೊಟ್ಟ ಭಕ್ತ title=

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಕೆನೆಡಾದಿಂದ ಬಂದು ಹಸುವಿನ ಕರುವೊಂದನ್ನು ಕೊಡುಗೆ ಕೊಟ್ಟು ಹರಕೆ ತೀರಿಸಿರುವ ವಿಶೇಷ ಘಟನೆ ಇಂದು ನಡೆದಿದೆ.

ಇದನ್ನೂ ಓದಿ : ಭೀಕರ ಅಪಘಾತಕ್ಕೀಡಾಗಿ ಸುಟ್ಟು ಕರಕಲಾದ ರಿಷಬ್ ಪಂತ್ ಕಾರು: ಕ್ರಿಕೆಟಿಗನಿಗೆ ಗಂಭೀರ ಗಾಯ!

ಹೌದು, ದಕ್ಷಿಣ ಭಾರತದ ಪ್ರಮುಖ ದೇಗುಲಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಬಂದ ಕೆನಡಾದಿಂದ ಬಂದ ವೆಂಕಟೇಶ್ ಹಾಗೂ ಲಕ್ಷ್ಮಿ ಎಂಬ ದಂಪತಿ ಕ್ಷೇತ್ರದಲ್ಲಿನ ಸಾಲೂರು ಮಠಕ್ಕೆ ಹೆಣ್ಣು ಕರುವೊಂದನ್ನು ಕೊಡುಗೆ ಕೊಟ್ಟಿದ್ದಾರೆ. 

ಅಂದಹಾಗೆ,  ವೆಂಕಟೇಶ್ ಮತ್ತು ಲಕ್ಷ್ಮಿ ದಂಪತಿ ಬೆಂಗಳೂರಿನವರಾಗಿದ್ದು ಸದ್ಯ ಕೆನಡಾದಲ್ಲಿ ನೆಲೆಸಿದ್ದಾರೆ‌. ಕಟ್ಟಿಕೊಂಡಿದ್ದ ಹರಕೆಯೊಂದು ಫಲಿಸಿದ ಹಿನ್ನೆಲೆಯಲ್ಲಿ ಗೋವನ್ನು ಮಠಕ್ಕೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕೂಲ್‌ ಆಗಿಯೇ ಎಲ್ಲರ ಹೃದಯ ಗೆದ್ದ ರಾಕೇಶ್ ಅಡಿಗ! ಕಿಚ್ಚ ಮೇಲೆತ್ತುವ ಕೈ ಇವರದ್ದೇ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News