ಬೆಂಗಳೂರು: ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಧ್ರುವನಾರಾಯಣ ಅವರು ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿಯಂತಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾಗಮಂಗಲದಲ್ಲಿ ಸೋಮವಾರ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾನಾಡಿರುವ ಅವರು ಅಗಲಿದ ಆತ್ಮೀಯ ಸ್ನೇಹಿತನನ್ನು ಸ್ಮರಿಸಿದ್ದಾರೆ.  


COMMERCIAL BREAK
SCROLL TO CONTINUE READING

‘ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆಯೂ ಅಷ್ಟೇ ಮುಖ್ಯ. ಬೇರಿಲ್ಲದೆ ಮರ ಹೇಗಿರುವುದಿಲ್ಲವೋ ಅದೇ ರೀತಿ ನಂಬಿಕೆಯಿಲ್ಲದೆ ಬದುಕೂ ಇಲ್ಲ. ಕೊಟ್ಟ ಮಾತು ಉಳಿಸಿಕೊಂಡರಲ್ಲವೇ ಆ ನಂಬಿಕೆಗೆ ಒಂದು ಬೆಲೆ?’ ಎಂದು ಡಿಕೆಶಿ ಹೇಳಿದ್ದಾರೆ.


ಇದನ್ನೂ ಓದಿ: “ಮುಸಲ್ಮಾನರು ಗಲಾಟೆ ಮಾಡೋರಲ್ಲ; ಹಿಂದೂಗಳಲ್ಲಿಯೂ ತಲೆಹರಟೆಗಳಿದ್ದಾರೆ”


ಪ್ರಶಾಂತ್‌ ಮಾಡಾಳ್‌ರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೋಲಿಸ್‌ ...!


ಡಿಕೆಶಿ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.