ಧಾರವಾಡ : ನಡೆದಾಡುವ ದೇವರು ವಿಜಯಪುರ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ ಹಿನ್ನೆಲೆ ಕಲಾವಿದನೊಬ್ಬ ವಿಶೇಷ ಗೌರವ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.


COMMERCIAL BREAK
SCROLL TO CONTINUE READING

ನಗರದ ಪರಿಸರ ಪ್ರೇಮಿ ಕಲಾವಿದ ಮಂಜುನಾಥ ಹಿರೇಮಠ ಎಂಬುವವರ ಕೈಚಳಕದಲ್ಲಿ ಸಿದ್ದೇಶ್ವರ ಶ್ರೀಗಳ ಸುಂದರ ಮೂರ್ತಿ ಅರಳಿದೆ.


ಇದನ್ನೂ ಓದಿ : ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಸಿಎಂ ಬೊಮ್ಮಾಯಿ


ಕಲಾವಿದ ಮಂಜುನಾಥ ಅವರ ಕುಂಚದಲ್ಲಿ ಎರಡು ಅಡಿ ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ ಮಾಡಿ ಶ್ರೀಗಳ ನಿಧನಕ್ಕೆ ವಿಶೇಷ  ಸಂತಾಪ ಸೂಚಿಸಿದ್ದಾರೆ. ಬಳಿಕ 11 ಗಂಟೆಗೆ ಕೆಲಗೇರಿ ಗ್ರಾಮಸ್ಥರಿಂದ ಸಿದ್ದೇಶ್ವರ ಶ್ರೀಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.


ಇದನ್ನೂ ಓದಿ : ಸಿದ್ದೇಶ್ವರ ಶ್ರೀಗಳು ಬೆಳೆದು ಬಂದ ಹಾದಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.