ಶಿವಮೊಗ್ಗ: ಸಾವನ್ನಪ್ಪಿದ ತಂದೆಯ ಅಂತ್ಯ ಸಂಸ್ಕಾರವನ್ನು ಪರೀಕ್ಷೆ ಬರೆದ ತಕ್ಷಣ ಹೊರಬಂದು ವಿಡಿಯೋ ಕಾಲ್ ಮೂಲಕ ವಿಕ್ಷಿಸಿದ ಮನಕುಲುಕುವ ಘಟನೆ ಶಿವಮೊಗ್ಗದ ಹೊಸನಗರದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಹೌದು, ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆ ಕಳೆದುಕೊಂಡ ದುರ್ದೈವಿ.


ಕಳೆದ ರಾತ್ರಿ ಹೃದಯಾಘಾತದಿಂದ ತಂದೆ ಅಬಿದ್ ಪಾಷಾ ಕೊನೆಯುಸಿರೆಳೆದಿದ್ದರು, ಇಂದು ಪರೀಕ್ಷೆ ಬರೆದ ನಂತರ ಆಕೆಗೆ ತಂದೆ ಶವ ಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ನೋಡಿ  ವಿದ್ಯಾರ್ಥಿನಿ ಕಣ್ಣೀರಿಟ್ಟಿದ್ದಾಳೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.