ಗದಗ:  ಲಕ್ಷ್ಮೇಶ್ವರದಿಂದ ಯಲಬುರ್ಗಾ ಮಾರ್ಗವಾಗಿ ತೆರಳುತ್ತಿದ್ದ ಬಸ್ ಕೆಳಗೆ ಬಿದ್ದಿದ್ದರಿಂದಾಗಿ ಮಹಿಳೆ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ.


COMMERCIAL BREAK
SCROLL TO CONTINUE READING

ಆಕೆ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದಿದೆ.


ಇದನ್ನೂ ಓದಿ: ಕಾವೇರಿ ಕಿಚ್ಚು: ಕಡ್ಲೆಪುರಿ ಎರಚಿ, ಬಾಯಿ ಬಡಿದುಕೊಂಡು ಚಾಮರಾಜನಗರದಲ್ಲಿ ಆಕ್ರೋಶ


ಗಾಯ ಬಸ್ ಫುಲ್ ರಶ್ ಹಿನ್ನೆಲೆಯಲ್ಲಿ ಚಲಿಸುತ್ತಿದ್ದ ಬಸ್ ನಿಂದ ಮರಳಿ ಇಳಿಯುವಾಗ ಆಯಾತಪ್ಪಿ ಬಿದ್ದು ಗಾಯಗೊಂಡ ಮಹಿಳೆ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ. ಈಗ ಅವರನ್ನು ಲಕ್ಷ್ಮೇಶ್ವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.