ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟವಾಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಜೀವ ದಹನವಾಗಿರುವ ದುರ್ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಘಟನೆಯಲ್ಲಿ ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಸಾವನ್ನಪ್ಪಿದ್ದಾರೆ. ಸಿದ್ದಲಿಂಗಯ್ಯ ಅನ್ನೋರ ಪತ್ನಿ ಮತ್ತು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ- Madal Bribe Case : ʼಮಾಡಾಳ್‌ʼ ಮಾಯ, ಕೋಟಿ ಕೋಟಿ ಹಣಕ್ಕಿಲ್ಲ ಸ್ಪಷ್ಟನೆ..! ಕೋರ್ಟ್‌ ಜಾಮೀನು ಕೊಡುತ್ತಾ..?


ಸಿದ್ದಲಿಂಗಯ್ಯ ಸ್ವಾಮಿ RTPSನಲ್ಲಿ ಎಇಇ ಆಗಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತರ ಸಂಬಂಧಿಕರ ಹೇಳಿಕೆ ಆಧರಿಸಿ ದೂರು ದಾಖಲಿಸಲಿಕೊಂಡಿದ್ದಾರೆ. 


ಇದನ್ನೂ ಓದಿ- Sumalatha Ambarish: ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಕನ್ಫರ್ಮ್ ಆಯ್ತಾ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.