ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಸಬ್-ಇನ್ಸ್’ಪೆಕ್ಟರ್ ಮೇಲೆ ಕ್ರಮ ಕೈಗೊಳ್ಳಬೇಕು: ಬೊಮ್ಮಾಯಿ ಆಗ್ರಹ

ಶೂನ್ಯವೇಳೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಸ್ತಾಪಿಸಿದ ವಿಷಯದ ಮೇಲೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿಯೂ ಒಂದು ಘಟನೆ ನಡೆಯಿತು. ಪೊಲಿಸರು ಮತ್ತು ವಕೀಲರ ನಡಿವೆ ಸಂಘರ್ಷ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ ಎಂದು ಹೇಳಿದರು.

Written by - Prashobh Devanahalli | Edited by - Bhavishya Shetty | Last Updated : Feb 20, 2024, 06:36 PM IST
    • ಹಾಸ್ಟೆಲ್’ನಲ್ಲಿ ಒಂದು ಊಟ ಸಿಗದಿದ್ದಕ್ಕೆ ತುರ್ತು ಪರಿಸ್ಥಿತಿ ಹೇರಬೇಕಾಯಿತು
    • ರಾಮನಗರ ಸಬ್ ಇನ್ಸಪೆಕ್ಟರ್ ಮೇಲೆ ಕ್ರಮ ಕೈಗೊಳ್ಳಿ
    • ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹ
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಸಬ್-ಇನ್ಸ್’ಪೆಕ್ಟರ್ ಮೇಲೆ ಕ್ರಮ ಕೈಗೊಳ್ಳಬೇಕು: ಬೊಮ್ಮಾಯಿ ಆಗ್ರಹ title=
Basavaraja Bommai

ಬೆಂಗಳೂರು: ರಾಮನಗರ ವಕೀಲರ ಮೇಲೆ ಪ್ರಕರಣ ಹಾಕಿರುವುದರ ಕುರಿತು ರಾಜ್ಯದ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ರಾಮನಗರ ಸಬ್ ಇನ್ಸಪೆಕ್ಟರ್ ಮೇಲೆ ಕ್ರಮ ಕೈಗೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಇದನ್ನೂ ಓದಿ: ಸದ್ಯ ಅಡಿಸನ್ ಕಾಯಿಲೆಯಿಂದ ಬಳಲುತ್ತಿರುವ ಈಕೆ.. ಒಂದು ಕಾಲದಲ್ಲಿ ವಿಶ್ವಸುಂದರಿ ಕಿರೀಟ ಗೆದ್ದು ಖ್ಯಾತಿ ಗಳಿಸಿದ ನಟಿ! 

ಶೂನ್ಯವೇಳೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಸ್ತಾಪಿಸಿದ ವಿಷಯದ ಮೇಲೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿಯೂ ಒಂದು ಘಟನೆ ನಡೆಯಿತು. ಪೊಲಿಸರು ಮತ್ತು ವಕೀಲರ ನಡಿವೆ ಸಂಘರ್ಷ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ರಶ್ಮಿಕಾ, ಸಾರಾ ಬಳಿಕ ವಿರಾಟ್ ಕೊಹ್ಲಿ ಬೆನ್ನೇರಿದ ಡೀಪ್-ಫೇಕ್ ಪೆಡಂಭೂತ!

ದೇಶದಲ್ಲಿ ತುರ್ತುಪರಿಸ್ಥಿತಿ ಹೇರಲು ಹಾಸ್ಟೆಲ್’ನಲ್ಲಿ ಒಂದು ಊಟ ಸಿಗದಿದ್ದಕ್ಕೆ ತುರ್ತು ಪರಿಸ್ಥಿತಿ ಹೇರಬೇಕಾಯಿತು. ಅಧಿಕಾರಿಯನ್ನು ಕೇವಲ ಅಮಾನತು ಮಾಡಿದರೆ ಶಿಕ್ಷೆ ನೀಡಿದಂತಲ್ಲ. ಸಬ್ ಇನ್ಸ್ ಪೆಕ್ಟರ್ ಮೇಲೆ ಆರೋಪ ಇದೆ. ನಾವು ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವುದರ ಬಗ್ಗೆ ಮಾತನಾಡುತ್ತಿದ್ದೇವೆ. ರಾಜ್ಯದ ಕಾನೂನು ಸುವ್ಯವಸ್ಥೆ ಮುಖ್ಯವೋ ಅಥವಾ ಸಬ್ ಇನ್ಸ್ ಪೆಕ್ಡರ್ ನ ಪ್ರತಿಷ್ಠೆ ಮುಖ್ಯವೋ ಎಂದು ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News