ಧರ್ಮಸ್ಥಳದ ಐ.ಡಿ ಪೀಠದಲ್ಲಿ ಎಸ್‌ಐಟಿ ತನಿಖೆಗೆ ಬೇಡಿಕೆ – ಘೋರಿಗಳ ಉತ್ಖನನಕ್ಕೆ ಅಗ್ರಹ

Dharmasthala: ಧರ್ಮಸ್ಥಳದಲ್ಲಿ ನಡೆದ ಶವ ಹೂಳಿಟ್ಟ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿರುವಾಗ, ಇದೀಗ ದಕ್ಷಿಣ ಭಾರತದ ಮತ್ತೊಂದು ವಿವಾದಿತ ಧಾರ್ಮಿಕ ಸ್ಥಳದಲ್ಲಿ ಹೊಸ ಹೋರಾಟದ ಲಕ್ಷಣಗಳು ಗೋಚರಿಸುತ್ತಿವೆ.

ಧರ್ಮಸ್ಥಳದ ಐ.ಡಿ ಪೀಠದಲ್ಲಿ ಎಸ್‌ಐಟಿ ತನಿಖೆಗೆ ಬೇಡಿಕೆ – ಘೋರಿಗಳ ಉತ್ಖನನಕ್ಕೆ ಅಗ್ರಹ

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ.