ಗ್ರಾಹಕರ ಹಣ ಜಮಾ ಮಾಡದೇ 26 ಲಕ್ಷ ಗುಳುಂ ಮಾಡಿದ ಬ್ಯಾಂಕ್ ಕ್ಯಾಷಿಯರ್!

Bank cashier: ಗ್ರಾಹಕರು ತಮ್ಮ‌ ಖಾತೆಗಳಿಗೆ ಕಟ್ಟಿದ್ದ ಹಣವನ್ನು ಜಮೆ ಮಾಡದೇ ಲಕ್ಷಾಂತರ ರೂ. ಹಣ ಗುಳುಂ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ‌ ಸಂತೇಮರಹಳ್ಳಿ ಎಸ್ಬಿಐ ಬ್ಯಾಂಕ್ ನಲ್ಲಿ ನಡೆದಿದೆ.

Written by - Savita M B | Last Updated : Mar 23, 2024, 04:41 PM IST
  • ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಡಿ ಕೆಲವು ಸ್ವ-ಸಹಾಯ ಸಂಘಗಳು ಸಾಲ ಪಡೆದು ಸಾಲ ಮರುಪಾವತಿ ಮಾಡುತ್ತಿದ್ದರು.
  • ಹಣವನ್ನು ಖಾತೆಗಳಿಗೆ ಜಮೆ ಮಾಡದೇ ಕೌಂಟರ್ ಚಲನ್ ನ್ನು ಗ್ರಾಹಕರಿಗೆ ಕೊಟ್ಟು ಯಾಮಾರಿಸಿದ್ದಾನೆ ಎಂದು ದೂರು ಕೊಡಲಾಗಿದೆ.
ಗ್ರಾಹಕರ ಹಣ ಜಮಾ ಮಾಡದೇ 26 ಲಕ್ಷ ಗುಳುಂ ಮಾಡಿದ ಬ್ಯಾಂಕ್ ಕ್ಯಾಷಿಯರ್! title=

ಚಾಮರಾಜನಗರ: ಸಂತೇಮರಹಳ್ಳಿ ಶಾಖೆಯ  ಎಸ್ ಬಿಐ ಬ್ಯಾಂಕ್ ನ‌ ಕ್ಯಾಷ್ ಆಫೀಸರ್ ಮನೋರಂಜನ್ ಮುರ್ಮು ಎಂಬಾತ ಸ್ವಸಹಾಯ ಸಂಘಗಳ ಸಾಲ‌ ಮರುಪಾವತಿ ಹಣವನ್ನು ಜಮೆ ಮಾಡದೇ ಗುಳುಂ‌ ಮಾಡಿರುವ ಆರೋಪಿ. ಬರೋಬ್ಬರಿ 26,15,920 ರೂ. ಹಣವನ್ನು ಸ್ವಂತ ಬಳಕೆ ಮಾಡಿಕೊಂಡಿದ್ದಾನೆ ಎಂದು ಬ್ಯಾಂಕ್ ವ್ಯವಸ್ಥಾಪಕರು ದೂರು ಕೊಟ್ಟಿದ್ದಾರೆ.

ಇದನ್ನೂ ಓದಿ-ನೀರಿನ ಅಭಾವ, ಕೋಳಿ ಆಹಾರಗಳ ಪ್ರಮಾಣ ಕುಸಿತ..!

ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಡಿ ಕೆಲವು ಸ್ವ-ಸಹಾಯ ಸಂಘಗಳು ಸಾಲ ಪಡೆದು ಸಾಲ ಮರುಪಾವತಿ ಮಾಡುತ್ತಿದ್ದರು. ಆದರೆ, ಹಣವನ್ನು ಖಾತೆಗಳಿಗೆ ಜಮೆ ಮಾಡದೇ ಕೌಂಟರ್ ಚಲನ್ ನ್ನು ಗ್ರಾಹಕರಿಗೆ ಕೊಟ್ಟು ಯಾಮಾರಿಸಿದ್ದಾನೆ ಎಂದು ದೂರು ಕೊಡಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ-ಚಿಕ್ಕೋಡಿ ಲೋಕಸಭೆ ಅಖಾಡದಲ್ಲಿ ಜಾರಕಿಹೊಳಿ ಫ್ಯಾಮಿಲಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News