ನೆಲಮಂಗಲದ ಮಾಕಳಿ ಬಳಿ ಕಳ್ಳತನ: ಚಾಲಕರ ಮುಂದೆಯೇ ಆಟೋ ಎಗರಿಸಿದ ಖದೀಮ

ಓಲೈಸುವಂತೆ ಮಾತನಾಡಿ ಕೆಲವೇ ಸೆಕೆಂಡುಗಳಲ್ಲಿ ಆಟೋ ಕದ್ದ ಘಟನೆ ನೆಲಮಂಗಲ ತಾಲೂಕಿನ ಮಾಕಳಿ ಬಳಿಯಲ್ಲಿ ನಡೆದಿದೆ. ಈ ಹಿಂದೆ ಮತ್ತೊಂದು ಅಟೋ ಕದ್ದಿದ್ದ ಖದೀಮ, ಈ ಬಾರಿ ಚಾಲಕರ ಮುಂದೆಯೇ ಆಟೋ ಹತ್ತಿ ಪರಾರಿಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
 

ನೆಲಮಂಗಲದ ಮಾಕಳಿ ಬಳಿ ಕಳ್ಳತನ: ಚಾಲಕರ ಮುಂದೆಯೇ ಆಟೋ ಎಗರಿಸಿದ ಖದೀಮ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.