ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಬಿಬಿಎಂಪಿ ಕಚೇರಿ ಅಗ್ನಿ ಅನಾಹುತ ದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ಸಾಣದಿಂದ ನೇರವಾಗಿ ವಿಕ್ಡೋರಿಯಾ ಆಸ್ಪತ್ರೆಗೆ ಭೇಟಿದರು. ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು. ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.


ಇದನ್ನೂ ಓದಿ: ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕೆ ಲೋಕಸಭಾದಿಂದ ಕಾಂಗ್ರೆಸ್‌ನ ಅಧೀರ್ ಚೌಧರಿ ಅಮಾನತು


ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ  ಡಿ ಕೆ ಶಿವಕುಮಾರ್ ಅವರು ಬೆಳಗಾವಿಯಿಂದ ಹೆಚ್ ಎ ಎಲ್ ವಿಮಾನ ನಿಲ್ಸಾಣ ಹಾಗೂ ಅಲ್ಲಿಂದ ನೇರವಾಗಿ ವಿಕ್ಡೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಕ್ಷೇಮ ವಿಚಾರಿಸಿದರು. ಎಲ್ಲರನ್ನೂ ಕೂಡಲೆ ಟ್ರಾಮಾ ಸೆಂಟರ್ ಗೆ ರವಾನಿಸಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು.


ಇದನ್ನೂ ಓದಿ: ಲೋಕಸಭೆ ಕಲಾಪದಲ್ಲಿ ಮುಂದುವರೆದ ಗದ್ದಲ ಗಲಾಟೆ


ಬೆಂಗಳೂರು ನಗರದ ಬಿಬಿಎಂಪಿ ಕೇಂದ್ರ ಕಚೇರಿ ಅತೀ ಹೆಚ್ಚು ಚಟುವಟಿಕೆಗಳಿಂದ ಕೂಡಿರೋ ಪ್ರದೇಶ,ಇಂತಹ ಬಿಬಿಎಂಪಿ ಪ್ರಧಾನ ಕಚೇರಿ ಆವರಣದಲ್ಲಿ ಭಾರೀ ಅಗ್ನಿ ಅವಘಡವೊಂದು ಸಂಭವಿಸಿಬಿಟ್ಟಿದೆ. ಬೆಂಕಿಯ ಕೆನ್ನಾಲಿಗೆಗೆ 9 ಮಂದಿ ಬಿಬಿಎಂಪಿ ನೌಕರರು ಒಳಗಾಗಿದ್ದು, 4 ಮಂದಿ ತೀವ್ರ ತರದ ಗಾಯಗಳಾಗಿದೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.