ಬೆಂಗಳೂರು:  ಎರಡು ಲಕ್ಷ ರೂ.ಹಣ ಪಡೆಯುವಾಗ ಲೋಕಾಯುಕ್ತ ಎಇಇ ಅಧಿಕಾರಿ ಬಲೆಗೆ ಬಿದ್ದಿದ್ದಾನೆ.


COMMERCIAL BREAK
SCROLL TO CONTINUE READING

ಹೆಚ್.ಡಿ ಕನೆಕ್ಷನ್ ನಿಂದ ಎಲ್.ಡಿ ಕನೆಕ್ಷನ್ ಗೆ ಕನ್ವರ್ಷನ್ ಮಾಡೋದಕ್ಕಾಗಿ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.


ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನ ಇನ್ನು ರಾಣಿ ಚೆನ್ನಮ್ಮ ಮೈದಾನ


ಈಗ ಲೋಕಾಯುಕ್ತ ಪೋಲೀಸರ ಕೈಗೆ ಸಿಕ್ಕಿಬಿದ್ದಿರುವ ಅಧಿಕಾರಿಯನ್ನು ಹೆ.ಎ.ಎಲ್ ಭಾಗದ ಬೆಸ್ಕಾಂ ಎಇಇ ನರೇಶ್ ಎಂದು ಗುರುತಿಸಲಾಗಿದೆ.


ಸದ್ಯ ಪೊಲೀಸರು ಇನ್ನು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.